ಪ್ರಜಾಪ್ರಭುತ್ವ ಸಂರಕ್ಷಣೆ ದಿನ ಆಚರಣೆ

ತುರ್ತುಪರಿಸ್ಥಿತಿ ಹೋರಾಟಗಾರರ ಸಂಘಟನೆ

Team Udayavani, Jun 27, 2019, 5:20 AM IST

26-KBL-1

ಕುಂಬಳೆ: ಕಳೆದ 1975 ಜೂ. 25ರಂದು ಅಂದಿನ ಪ್ರಧಾನ ಮಂತ್ರಿಯಾಗಿದ್ದ ಇಂದಿರಾಗಾಂಧಿ ಯವರು ಮಧ್ಯರಾತ್ರಿ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿ ವಾಕ್‌ ಸ್ವಾತಂತ್ರ್ಯ, ಮಾಧ್ಯಮ ಸ್ವಾತಂತ್ರ್ಯವನ್ನು ಕಸಿಯಲೆತ್ನಿಸಿದ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಇದನ್ನು ಸಂಘಟಿತರಾಗಿ ಪ್ರತಿಭಟಿಸಿದರು.

ಅಧಿಕಾರದ ಯಾವುದೇ ಆಸೆ ಆಮಿಷ ಗಳಿಲ್ಲದೆ ಪ್ರತಿಫಲದ ಅಪೇಕ್ಷೆಯಿಲ್ಲದೆ ಪೊಲೀಸರ ಕ್ರೂರ ಹಿಂಸೆಯನ್ನು ಸಹಿಸಿ ಕೆಚ್ಚೆದೆಯಿಂದ ಹೋರಾಡಿದ ಸಂಘ ಪರಿವಾರ ಸ್ವಯಂಸೇವಕರ ಬಲಿದಾನ ಮತ್ತು ನಿಸ್ವಾರ್ಥಸೇವೆಯ ಪ್ರತಿಫಲವಾಗಿ ಇಂದು ಓರ್ವ ಸ್ವಯಂಸೇವಕ ದೇಶಪ್ರೇಮಿ ತುರ್ತುಪರಿಸ್ಥಿತಿ ಹೋರಾಟಗಾರ ದೇಶದ ಪ್ರಧಾನಿಯಾಗಲು ಸಾಧ್ಯವಾಯಿತೆಂಬು ದಾಗಿ ಬಿ.ಜೆ.ಪಿ. ಕಣ್ಣೂರು ವಲಯಾಧ್ಯಕ್ಷ ಪಿ.ಪಿ. ಕರುಣಾಕರನ್‌ ಮಾಸ್ತರ್‌ ಹೇಳಿದರು.

ಆಸೋಸಿಯೇಶನ್‌ ಆಫ್‌ ದಿ ಎಮರ್ಜೆನ್ಸಿ ವಿಕ್ಟಿಮ್ಸ್‌ ಕೇರಳ ಇದರ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಕಾಸರಗೋಡು ಟೌನ್‌ ಬ್ಯಾಂಕ್‌ ಸಭಾಭವನದಲ್ಲಿ ಜರಗಿದ ಪ್ರಜಾಪ್ರಭುತ್ವ ಸಂರಕ್ಷಣೆಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಸುಮಾರು ಏಳು ಸಹಸ್ರದಷ್ಟು ಮಂದಿ ನೈಜ ತುರ್ತುಪರಿಸ್ಥಿತಿ ಹೋರಾಡಿದವರು ಸಂಕಷ್ಟ ಜೀವನ ನಡೆಸುತ್ತಿದ್ದಾರೆ. ಇವರ ನೆರವಿಗೆ ಸರಕಾರ ಮುಂದಾಗಬೇಕೆಂದರು.

ಸಂಘಟನೆಯ ಜಿಲ್ಲಾಧ್ಯಕ್ಷ ವಿ. ರವೀಂದ್ರನ್‌ ಅಧ್ಯಕ್ಷತೆ ವಹಿಸಿದರು. ರಾ.ಸ್ವ.ಸೇ. ಸಂಘದ ಕಾಸರಗೋಡು ನಗರ ಸಂಘ ಚಾಲಕ್‌ ಕೆ.ಟಿ. ಕಾಮತ್‌, ಟೌನ್‌ ಬ್ಯಾಂಕ್‌ ಉಪಾಧ್ಯಕ್ಷ

ಅನರ್ಹರಿಗೆ ಪಿಂಚಣಿ

ತುರ್ತು ಪರಿಸ್ಥಿತಿ ಹೋರಾಟಗಾರರಿಗೆ ಬಿಜೆಪಿ ಆಡಳಿತ ನಡೆಸುವ ರಾಜ್ಯ ಸರಕಾರಗಳು ಪಿಂಚಣಿ ಮತ್ತು ಆರ್ಥಿಕ ನೆರವು ನೀಡುತ್ತಿದ್ದರೂ ವಿಪಕ್ಷ ಆಡಳಿತದ ಸರಕಾರಗಳು ಇದಕ್ಕೆ ಮುಂದಾಗಿಲ್ಲ. ಆದರೆ ಇದೀಗ ಕೇರಳ ಸರಕಾರವು ಸಿ.ಪಿ.ಎಂ. ಪಕ್ಷದ ಅನರ್ಹರನ್ನು ಒಳಪಡಿಸಿ ಪಿಂಚಣಿ ನೀಡಲು ಮುಂದಾಗಿದ್ದು ಸರಕಾರ ನೈಜ ಹೋರಾಟಗಾರರನ್ನು ವಂಚಿಸುತ್ತಿರುವುದು ಖೇದಕರ.
ಪಿ.ಪಿ. ಕರುಣಾಕರ ಮಾಸ್ತರ್‌

ಬಿಜೆಪಿ ಕಣ್ಣೂರು ವಲಯಾಧ್ಯಕ್ಷ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.