ಗೋಣಿಕೊಪ್ಪಲು: ವಿದ್ಯುತ್‌ ಆಘಾತಕ್ಕೆ ಮೂವರು ಬಲಿ


Team Udayavani, Apr 2, 2019, 6:30 AM IST

shock

ಗೋಣಿಕೊಪ್ಪಲು/ಮಡಿಕೇರಿ: ತೋಟದಲ್ಲಿ ತೆಂಗಿನಕಾಯಿ ಕೊಯ್ಯುತ್ತಿದ್ದ ಸಂದರ್ಭ ವಿದ್ಯುತ್‌ ತಂತಿ ಮೇಲೆ ಕಬ್ಬಿಣದ ಏಣಿ ಆಕಸ್ಮಿಕವಾಗಿ ಜಾರಿ ಬಿದ್ದು ಮೂವರು ಸಾವ‌ನ್ನಪ್ಪಿರುವ ಘಟನೆ ಅರ್ವತ್ತೂಕ್ಲು ಗ್ರಾಮದ ಪಿ.ಎಚ್‌.ಎಸ್‌. ಕಾಲನಿಯಲ್ಲಿ ರವಿವಾರ ಸಂಜೆ ಸಂಭವಿಸಿದೆ.

ಕಾವಡಿ ಗ್ರಾಮದ ಇಗ್ಗುಡ ಸತೀಶ್‌ (50), ಇಗ್ಗುಡ ರವಿ (45), ಮೊಟ್ಟೇರ ಧರ್ಮಜ (50) ಮೃತಪಟ್ಟವರು. ಸ್ಥಳೀಯ ನಿವಾಸಿ ರಾಮಜಮ್ಮ ಅವರ ತೋಟದಲ್ಲಿ ಅವಘಡ ಸಂಭವಿಸಿತು. ಮೂವರ ದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಕೆಲಸಕ್ಕೆ ತೆರಳಿದವರು ರಾತ್ರಿಯಾದರೂ ಮನೆಗೆ ಬಾರದ ಕಾರಣ ಕುಟುಂಬಸ್ಥರು ಸೋಮವಾರ ಬಂದು ತೋಟದಲ್ಲಿ ನೋಡುವಾಗ ಪ್ರಕರಣ ಬೆಳಕಿಗೆ ಬಂದಿದೆ.

ಇಬ್ಬರು ಸಹೋದರರು
ಮೃತರ ಪೈಕಿ ಧರ್ಮಜ, ಸತೀಶ್‌ ಸಹೋದರರು. ಸತೀಶ್‌ ಅವರು ರಾಮಜಮ್ಮ ಅವರ ತೋಟದಲ್ಲಿ ರೈಟರ್‌ ಆಗಿಯೂ ರವಿ ವಾಹನ ಚಾಲಕರಾಗಿಯೂ ಕೆಲಸ ಮಾಡುತ್ತಿ ದ್ದರು. ತೋಟದಲ್ಲಿ ಕಾಯಿ ಕೊಯ್ಯುತ್ತಿದ್ದಾಗ ಮರದ ಹತ್ತಿರದಲ್ಲಿ ಹಾದು ಹೋಗಿದ್ದ 11 ಕೆ.ವಿ. ವಿದ್ಯುತ್‌ ತಂತಿ ಮೇಲೆ ಏಣಿ ಬಿದ್ದಿತು. ಏಣಿ ಏರುವ ಸಂದರ್ಭವೇ ಘಟನೆ ನಡೆದಿರ ಬಹುದು ಎಂದು; ಓರ್ವ ಏಣಿ ಏರುವಾಗ ಇಬ್ಬರು ಜಾರ ದಂತೆ ಹಿಡಿದುಕೊಂಡಿರಬಹುದು ಎಂದು ಅಂದಾಜಿಸಲಾ ಗಿದೆ. ಬೆಂಕಿಯಿಂದ ತೋಟದಲ್ಲಿನ ಎಲೆಗಳು ಕೂಡ ಸುಟ್ಟು ಹೋಗಿವೆ.

ಸೋಮವಾರ ಸ್ಥಳದಲ್ಲೇ ಶವಪರೀಕ್ಷೆ ಮಾಡಿ ಕುಟುಂಬಸ್ಥರಿಗೆ ಒಪ್ಪಿಸಲಾಯಿತು. ಡಿವೈಎಸ್ಪಿ ನಾಗಪ್ಪ, ಗೋಣಿಕೊಪ್ಪ ಉಪನಿರೀಕ್ಷಕ ಶ್ರೀಧರ್‌, ಸೆಸ್ಕ್ ಎಇಇ ಅಂಕಯ್ಯ, ಜೆಇ ಕೃಷ್ಣ ಕುಮಾರ್‌ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.