ಜೂನ್‌ ತಿಂಗಳಲ್ಲಿ ರಾಜ್ಯದಲ್ಲಿ ಗ್ರೀನ್‌ ಇ -ಆಟೋ ಸಂಚಾರ

ಇ-ಆಟೋ ರಿಕ್ಷಾಕ್ಕೆ 2.50 ಲ. ರೂ.; ಕಿ.ಮೀ. ಖರ್ಚು ಕೇವಲ 50 ಪೈಸೆ

Team Udayavani, May 1, 2019, 6:00 AM IST

Auto

ಕಾಸರಗೋಡು: ಕೇರಳದ ಸ್ವಂತ ಇಲೆಕ್ಟ್ರಿಕಲ್‌ ಆಟೋ ರಿಕ್ಷಾವಾದ ಗ್ರೀನ್‌ ಇ ಆಟೋ ರಿಕ್ಷಾ ಜೂನ್‌ ತಿಂಗಳಲ್ಲಿ ರಸ್ತೆಗಿಳಿಯಲಿದೆ.

ರಾಜ್ಯ ಉದ್ದಿಮೆ ಖಾತೆಯ ಆಶ್ರಯದಲ್ಲಿ ತಿರುವನ‌ಂತಪುರದಲ್ಲಿ ಕಾರ್ಯವೆಸಗುತ್ತಿರುವ ಸಾರ್ವಜನಿಕ ಸಂಸ್ಥೆಯಾದ ಕೇರಳ ಆಟೋಮೊಬೈಲ್‌ ಲಿಮಿಟೆಡ್‌ (ಕೆ.ಎ.ಎಲ್‌.) ಗ್ರೀನ್‌ – ಇ-ಆಟೋ ರಿಕ್ಷಾಗಳನ್ನು ನಿರ್ಮಿಸಿ ರಸ್ತೆಗಿಳಿಸಲಿದೆ.

ಕೇಂದ್ರದಲ್ಲಿ ಈಗಾಗಲೇ ಹಲವು ಇ-ಆಟೋ ರಿಕ್ಷಾಗಳನ್ನು ನಿರ್ಮಿಸಲಾಗಿದ್ದು, ಅವುಗಳನ್ನು ಪರಿಶೀಲನೆಗಾಗಿ ಆಟೋಮೋಟಿವ್‌ ರಿಸರ್ಚ್‌ ಅಸೋಸಿ ಯೇಶನ್‌ (ಎ.ಆರ್‌.ಎ.ಐ) ಗೆ ಸಲ್ಲಿಸಲಾಗಿದೆ. ಕೇಂದ್ರ ಉದ್ದಿಮೆ ಖಾತೆಯ ಎ.ಆರ್‌.ಎ.ಐ. ಅನುಮತಿ ಪತ್ರಲಭಿಸಿದಲ್ಲಿ ಮಾತ್ರವೇ ಇ-ಆಟೋಗಳಿಗೆ ಆರ್‌ಟಿಎ ಕಚೇರಿಗಳಲ್ಲಿ ನೋಂದಾವಣೆ ನಡೆಸಲು ಸಾಧ್ಯವಾಗಲಿದೆ. ಈಗ ಪರಿಶೀಲನೆಯಲ್ಲಿರುವ ಹಿನ್ನೆಲೆಯಲ್ಲಿ ಅದಕ್ಕೆ ಮುಂದಿನ ತಿಂಗಳು ಅನುಮತಿ ಲಭಿಸುವ ನಿರೀಕ್ಷೆ ಇದೆ. ಹಾಗೆ ನಡೆದಲ್ಲಿ ಮುಂದಿನ ಜೂನ್‌ ತಿಂಗಳಲ್ಲಿ ಇ-ಆಟೋ ರಿಕ್ಷಾಗಳನ್ನು ಕೇರಳದಲ್ಲಿ ರಸ್ತೆಗಿಳಿಸಲು ಸಾಧ್ಯವಾಗಲಿದೆ ಎಂದು ರಾಜ್ಯ ಉದ್ದಿಮೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಚಾಲಿತ ವಾಹನಗಳು ಹೊರಬಿಡುವ ಹೊಗೆಯಿಂದಾಗಿ ಭಾರೀ ಪರಿಸರ ಮತ್ತು ವಾಯು ಮಾಲಿನ್ಯ ಸೃಷ್ಟಿಸುತ್ತದೆ. ಅದಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಇ-ಆಟೋ ರಿಕ್ಷಾ ಪರೀಕ್ಷೆಯಲ್ಲಿ ಕೆ.ಎ.ಎಲ್‌. ತೊಡಗಿ ಅದರಲ್ಲಿ ಯಶಸ್ವಿಯಾಗಿದೆ.

ಇ-ಆಟೋ ರಿಕ್ಷಾಗಳಿಗೆ ಕೇಂದ್ರದ ಅಂಗೀಕಾರ ಲಭಿಸಿದ್ದಲ್ಲಿ ಕೇರಳದಲ್ಲಿ ಇನ್ನು ಕ್ರಮೇಣ ಪೆಟ್ರೋಲಿಯಂ ಇಂಧನ ಚಾಲಿತ ಆಟೋ ರಿಕ್ಷಾಗಳು ಇಲ್ಲವಾಗಿ ಇ – ಆಟೋ ರಿಕ್ಷಾಗಳನ್ನು ಪೂರ್ಣವಾಗಿ ಆವರಿಸಿ ಕೊಳ್ಳುವುದರಲ್ಲಿಸಂಶಯವಿಲ್ಲ
ನಾಲ್ಕು ಚಕ್ರಗಳ ನಾಲ್ವರು ಪ್ರಯಾಣಿಕರು ಸಂಚರಿಸಬಹುದಾದ ಇ-ಆಟೋ ರಿಕ್ಷಾವೊಂದಕ್ಕೆ 2.5 ಲಕ್ಷ ರೂ. ಬೆಲೆ ಇದೆ. ಕಿಲೋ ಮೀಟರ್‌ಗೆ 50 ಪೈಸೆಯಷ್ಟು ಮಾತ್ರವೇ ಖರ್ಚು ಉಂಟಾಗಲಿದೆ. ಮುಂದೆ ಮೂವರು ಕುಳಿತು ಸಂಚರಿಸಬಹುದಾಗಿರುವ ಆಟೋ ರಿಕ್ಷಾಗಳನ್ನು ನಿರ್ಮಿಸಿ ರಸ್ತೆಗಿಳಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.