Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ


Team Udayavani, Jul 27, 2024, 8:10 PM IST

Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ

ಕಾಸರಗೋಡು: ಇನ್‌ಸ್ಟಾಗ್ರಾಂನಲ್ಲಿ ಪರಿಚಯಗೊಂಡು ಹನಿಟ್ರಾಪ್‌ನಲ್ಲಿ ಸಿಲುಕಿಸಿ ಯುವಕನಿಂದ ಚಿನ್ನ ಮತ್ತು ಹಣ ಎಗರಿಸಿದ ಪ್ರಕರಣದ ಆರೋಪಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ಮೇಲ್ಪರಂಬ ಪೊಲೀಸರು ಉಡುಪಿಯ ವಸತಿಗೃಹವೊಂದರಿಂದ ಬಂಧಿಸಿದ್ದಾರೆ.

ಚೆಮ್ನಾಡು ಕೊಂಬನಡ್ಕದ ಶ್ರುತಿ ಚಂದ್ರಶೇಖರನ್‌ (35)ಳನ್ನು ಬಂಧಿಸಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಯಗೊಂಡ ಪೊಯಿನಾಚಿಯ 30 ವರ್ಷದ ಯುವಕನೋರ್ವನನ್ನು ಪರಿಚಯ ಮಾಡಿಕೊಂಡು ಬಳಿಕ ಆತನನ್ನು ಹನಿಟ್ರಾಪ್‌ನಲ್ಲಿ ಸಿಲುಕಿಸಿ ಆತನಿಂದ ಒಂದು ಲಕ್ಷ ರೂ. ನಗದು ಹಾಗು ಒಂದು ಪವನ್‌ ಚಿನ್ನದ ಸರವನ್ನು ಎಗರಿಸಿದ ಬಗ್ಗೆ ದೂರು ನೀಡಿದ್ದನು. ಅದರಂತೆ ಶ್ರುತಿ ಚಂದ್ರಶೇಖರನ್‌ ವಿರುದ್ಧ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

ತಾನು ಐಎಸ್‌ಆರ್‌ಒ ಅಧಿಕಾರಿಯೆಂದು ನಂಬಿಸಿ ಅದರ ಸೋಗಿನಲ್ಲಿ ಆಕೆ ಪೊಯಿನಾಚಿಯ ಯುವಕನನ್ನು ಇನ್‌ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದಳು. ನಕಲಿ ಗುರುತು ಪತ್ರ ತಯಾರಿಸಿದ ಬಗ್ಗೆಯೂ ಈಕೆಯ ವಿರುದ್ಧ ಕೇಸು ದಾಖಲಿಸಲಾಗಿದೆ. ಈಕೆಯ ವಿರುದ್ಧ ಕಾಸರಗೋಡು, ಅಂಬಲತ್ತರ, ಕಣ್ಣೂರು ಮತ್ತು ಕೊçಯಿಲಾಂಡಿ ಪೊಲೀಸ್‌ ಠಾಣೆಗಳಲ್ಲಿ ಹಲವು ಕೇಸುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.