ಕುಂಡುಕೊಳಕೆ: ಮರಳು ಅಕ್ರಮ ಸಾಗಾಟ; ಸ್ಥಳೀಯರಿಂದ ತಡೆ


Team Udayavani, Aug 17, 2019, 5:07 AM IST

16KSDC1

ಮಂಜೇಶ್ವರ: ಮಂಜೇಶ್ವರ ಕುಂಡು ಕೊಳಕೆ ಬೀಚ್‌ ಪರಿಸರದಿಂದ ರಾತ್ರಿ 8 ಗಂಟೆಯಿಂದ ಮುಂಜಾನೆ 5 ಗಂಟೆಯ ತನಕ ಎಗ್ಗಿಲ್ಲದೆ ಸಾಗುತ್ತಿರುವ ಅಕ್ರಮ ಮರಳು ಸಾಗಾಟವನ್ನು ತಡೆಯಲು ಪರಿಸರ ವಾಸಿಗಳು ಕಾನೂನು ಪಾಲಕರಲ್ಲಿ ಹಲವು ಬಾರಿ ಆಗ್ರಹಿಸಿದ್ದರೂ ಈ ಬಗ್ಗೆ ಕಿಂಚತ್ತೂ ತಲೆಕೆಡಿಸಿಕೊಳ್ಳದ ಕಾನೂನು ಪಾಲಕರ ವಿರುದ್ಧ ಆಕ್ರೋಶಗೊಂಡ ಸ್ಥಳೀಯರು ಶುಕ್ರವಾರ ಮುಂಜಾನೆ ಯುವಕರು,ವೃದ್ಧರು, ಮಹಿಳೆಯರು ಸೇರಿ ಮರಳು ಸಾಗಾಟ ಮಾಡುತ್ತಿರುವ ಟಿಪ್ಪರ್‌ ಲಾರಿಗಳನ್ನು ತಡೆದಿದ್ದಾರೆ.

ಈ ಸಂದರ್ಭ ರೊಚ್ಚಿಗೆದ್ದ ಮರಳು ಮಾಫಿಯಾ ತಂಡ ಮಾರಕಾಯುಧಗಳಿಂದ ಊರವರನ್ನು ಆಕ್ರಮಿಸಲು ಬಂದಿದ್ದಾರೆ. ಮಾತ್ರ ವಲ್ಲದೆ ಸ್ಥಳೀಯ ನಿವಾಸಿಯೊಬ್ಬರ ಮನೆ ಯವರ ಗೇಟನ್ನು ಮುರಿದು ಹಾಕಿ ಅವರಿಗೆ ಹಲ್ಲೆಗೈದಿರು ವುದಾಗಿ ದೂರಲಾಗಿದೆ. ಮಾತ್ರವಲ್ಲದೆ ತಡೆ ಹಿಡಿದ 5 ವಾಹನಗಳ ಪೈಕಿ ನಾಲ್ಕು ಟಿಪ್ಪರ್‌ ಲಾರಿಗಳನ್ನು ಬಲ ಪ್ರಯೋಗಿಸಿ ಕೊಂಡು ಹೋಗಿ ಊರವರಿಗೆ ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ.

ಮಂಜೇಶ್ವರ ಕುಂಡುಕೊಳಕೆ ಬೀಚ್‌ ಪರಿಸರದಿಂದ ನಂಬ್ರ ಪ್ಲೇಟ್‌ ಅಳವಡಿಸದ ಟಿಪ್ಪರ್‌ ಲಾರಿ ಹಾಗೂ ಪಿಕಪ್‌ ವಾಹನಗಳಲ್ಲಿ ಪ್ರತೀ ದಿನ ರಾತ್ರಿ 50 ಲೋಡ್‌ ಮರಳು ಸಾಗಾಟವಾಗುತ್ತಿರು ವುದಾಗಿ ಊರವರು ಹೇಳುತಿದ್ದಾರೆ.

ಕಡಲ್ಕೊರೆತದಿಂದ ಹಲವಾರು ಮನೆಗಳು ಕಡಲು ಪಾಲಾಗುತ್ತಿರುವುದು ದಿನ ನಿತ್ಯದ ದೃಶ್ಯವಾಗಿದ್ದರೂ ಕುಂಡುಕೊಳಕೆ ಬೀಚ್‌ ಪರಿಸರದಿಂದ ತೆಗೆದ ಮರಳಿನಿಂದಾಗಿ ಅಲ್ಲಲ್ಲಿ ಆಳವಾದ ಹೊಂಡ ಸೃಷ್ಟಿಯಾಗಿದೆ. ಇದೆಲ್ಲವನ್ನೂ ಕಂಡೂ ಕಾಣದಂತೆ ನಟಿಸುತ್ತಿರುವ ಕಾನೂನು ಪಾಲಕರ ವಿರುದ್ಧ ನಾಗರಿಕ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಊರವರು ತಡೆದ 5 ವಾಹನಗಳ ಪೈಕಿ ಒಂದು ಮಾತ್ರ ಅಲ್ಲಿ ಉಳಿದಿದ್ದು ಅದನ್ನು ಊರವರು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೂಡಲೇ ಕ್ರಮ ಕೈಗೊಳ್ಳದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗು ವುದಾಗಿ ಊರವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.