ಐತಿಹಾಸಿಕ ಪೊಸಡಿಗುಂಪೆ ಆಗುತ್ತಿದೆಯೇ ಪ್ಲಾಸ್ಟಿಕ್‌ ಕೊಂಪೆ ?

ಬೋರ್ಡ್‌ಗಳಲ್ಲಿ ಮಾತ್ರ ಪ್ರವಾಸಿ ಕೇಂದ್ರ; ಶುಚಿತ್ವದತ್ತ ಕಾಳಜಿಯಿಲ್ಲ

Team Udayavani, May 14, 2019, 6:00 AM IST

13KSDE6

ರಸ್ತೆ ಬದಿಗಳಲ್ಲಿ ಕಂಡುಬರುವ ತ್ಯಾಜ್ಯ ರಾಶಿ.

ಬಾಯಾರು: ಇತಿಹಾಸ ಪ್ರಸಿದ್ಧವಾದ ಪೊಸಡಿ ಗುಂಪೆ ಕಾಸರಗೋಡು ಜಿಲ್ಲೆಯಲ್ಲಿ ಇರುವ ಪುರಾಣ ಐತಿಹ್ಯ ಇರುವ ಸ್ಥಳ. ಕೇರಳ ಸರಕಾರ ಇದನ್ನು ಪ್ರವಾಸಿ ಕೇಂದ್ರ ಎಂಬುದಾಗಿ ಗುರುತಿಸಿದ್ದರೂ ಕೇವಲ ಬೋರ್ಡ್‌ಗಳಲ್ಲಿ ಅದನ್ನು ನೋಡಬಹುದಷ್ಟೆ ಹೊರತು ಯಾವುದೇ ರೀತಿಯ ಸೌಲಭ್ಯಗಳು ಇಲ್ಲಿಲ್ಲ. ಪ್ರವಾಸಿಗರು ಅನ್ನುವ ಹೆಸರಿನಲ್ಲಿ ಜನರು ಇಲ್ಲಿಗೆ ಬಂದು ಸಾಕಷ್ಟು ರೀತಿಯ ತೊಂದರೆಗಳನ್ನು ಕೊಡುವ ಘಟನೆಗಳು ಇಲ್ಲಿ ಆಗಾಗ ನಡೆಯುವ ಮಾಹಿತಿ ಬರುತ್ತಿದೆ.

ಕೆಲವು ದಿನಗಳ ಹಿಂದೆ ಪ್ರವಾಸದ ಹೆಸರಲ್ಲಿ ಬಂದ ಕೆಲವರು ನೂರುಗಟ್ಟಲೆ ಪ್ಲಾಸ್ಟಿಕ್‌ ನೀರಿನ ಬಾಟಲ್‌, ತಟ್ಟೆಗಳು, ಮದ್ಯದ ಬಾಟಲುಗಳನ್ನು ಎಸೆದು ತಾವು ಅನಾಗರಿಕರು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ತಿಂದು ಕುಡಿದು ಉಳಿದ ವಸ್ತುಗಳನ್ನು ಅಲ್ಲೇ ಎಸೆಯದೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕೆಂಬ ಕನಿಷ್ಠ ಜ್ಞಾನವೂ ಹೆಚ್ಚಿನವರಿಗೆ ಇಲ್ಲದಿರುವುದು ನಮ್ಮ ದುರಂತ.

ಪೊಸಡಿಗುಂಪೆ ಎತ್ತರದ ಗುಡ್ಡವಾಗಿದ್ದು, ಈ ಭಾಗದಲ್ಲಿ ಕೆಲವಷ್ಟೇ ಮನೆಗಳಿವೆ. ಇಲ್ಲಿಗೆ ಯಾರು ಬರುತ್ತಾರೆ ಎಂದು ತಿಳಿಯಲು ಈ ಭಾಗದ ಜನರಿಂದಲೇ ಸಾಧ್ಯವಿಲ್ಲ. ಸರಕಾರ ಕೇವಲ ಪ್ರವಾಸೀ ತಾಣ ಎಂಬ ಬೋರ್ಡ್‌ ಹಾಕಿ ತನ್ನ ಕೆಲಸ ಅಷ್ಟೇ ಎಂಬಂತೆ ಕುಳಿತಿದೆ. ಹೀಗಿರುವಾಗ ಇದೇ ರೀತಿ ಪ್ರವಾಸದ ಹೆಸರಿನಲ್ಲಿ ಜನರು ಬಂದು ಪೊಸಡಿಗುಂಪೆಯನ್ನು ಕಸದ ಕೊಂಪೆಯಾಗಿ ಮಾಡುವ ದಿನ ದೂರವಿಲ್ಲ. ಅದರ ಮೊದಲೇ ಸೂಕ್ತ ಕ್ರಮ ಕೈಗೊಳ್ಳಲು ಈ ಭಾಗದ ಜನರು ಸರಕಾರವನ್ನು ಆಗ್ರಹಿಸಬೇಕಾಗಿದೆ.

ಕಂಡಕಂಡಲ್ಲಿ ತಿಂದು ಕುಡಿದು ತ್ಯಾಜ್ಯ ಎಸೆಯುವಲ್ಲಿ ಪ್ರವಾಸಿಗರದೂ ದೊಡ್ಡ ಕಾಣಿಕೆಯಿದೆ.ಇಂಥವರನ್ನು ತಡೆಯುವ, ಎಚ್ಚರಿಸುವ ಅಗತ್ಯ ಸಾರ್ವಜನಿಕರದ್ದೂ ಆಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.