Karadka Society Fraud Case: ಆರೋಪಿ ಮನೆಯಿಂದ ಡೈರಿ ಪತ್ತೆ


Team Udayavani, Jun 20, 2024, 7:12 PM IST

Karadka Society Fraud Case: ಆರೋಪಿ ಮನೆಯಿಂದ ಡೈರಿ ಪತ್ತೆ

ಮುಳ್ಳೇರಿಯ: ಕಾರಡ್ಕ ಅಗ್ರಿಕಲ್ಚರಿಸ್ಟ್‌ ವೆಲ್ಫೇರ್ ಕೋ ಆಪರೇಟಿವ್‌ ಸೊಸೈಟಿಯಿಂದ 4.76 ಕೋಟಿ ರೂ. ಲಪಟಾಯಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿ ಕಾಂಞಂಗಾಡ್‌ ಅದಿಯಂಬೂರು ನಿವಾಸಿಯೂ, ಈಗ ರಿಮಾಂಡ್‌ನ‌ಲ್ಲಿರುವ ಅನಿಲ್‌ ಕುಮಾರ್‌ ಮನೆಯಿಂದ ಕ್ರೈಂಬ್ರಾಂಚ್‌ ನಡೆಸಿದ ತಪಾಸಣೆಯಲ್ಲಿ ಡೈರಿಯೊಂದು ಪತ್ತೆಯಾಗಿದೆ.

ಪ್ರಕರಣದಲ್ಲಿ ಆರೋಪಿಗಳಾದ ಸೊಸೈಟಿಯ ಸೆಕ್ರೆಟರಿಯಾಗಿದ್ದ ಕರ್ಮಂತೋಡಿ ಬಾಳಕಂಡಂ ಕೆ.ರತೀಶನ್‌, ಕಣ್ಣೂರು ಚೊವ್ವ ನಿವಾಸಿಯೂ, ಪ್ರಸ್ತುತ ಪಯ್ಯನ್ನೂರಿನಲ್ಲಿ ವಾಸಿಸುವ ಅಬ್ದುಲ್‌ ಜಬ್ಟಾರ್‌ ಯಾನೆ ಮಂಞಕಂಡಿಯೊಂದಿಗೆ ಅನಿಲ್‌ ಕುಮಾರ್‌ ನಡೆಸಿದ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಗಳು ಡೈರಿಯಲ್ಲಿ ಬರೆದಿಡಲಾಗಿದೆ ಎಂದು ಸೂಚನೆಯಿದೆ. ರತೀಶನ್‌ ಅನಿಲ್‌ ಕುಮಾರ್‌ಗೆ ನೀಡಿದ ಎಲ್ಲಾ ಚಿನ್ನಾಭರಣಗಳು, ಅವುಗಳ ತೂಕ, ದಿನಾಂಕ ಮೊದಲಾದವುಗಳನ್ನು ಡೈರಿಯಲ್ಲಿ ದಾಖೀಲಿಸಲಾಗಿದೆ. ಅಡವಿರಿಸಿದ ಆಭರಣಗಳ ಸ್ಲಿಪ್‌ಗ್ಳನ್ನು ಡೈರಿಯಿಂದ ಪತ್ತೆಹಚ್ಚಲಾಗಿದೆ. ಮುಖ್ಯ ಆರೋಪಿಗಳನ್ನು ಮುಳ್ಳೇರಿಯದಲ್ಲಿರುವ ಸೊಸೈಟಿಗೆ ತಲುಪಿಸಿ ಮಾಹಿತಿ ಸಂಗ್ರಹಿಸಲಾಯಿತು.

ಟಾಪ್ ನ್ಯೂಸ್

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ

ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ

madhur-temple

Kasaragod: ಧಾರಾಕಾರ ಮಳೆಗೆ ಮಧೂರು ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.