kasaragod: ನಾಯಕನಾದವನು ವಿಶಾಲ ಹೃದಯಿಯಾಗಿರಬೇಕು-ಎಸ್‌.ಎನ್‌. ಮಯ್ಯ

ಬ್ರಾಹ್ಮಣ್ಯವನ್ನು ಕಾಪಾಡಿದರೆ ವೈದಿಕ ಧರ್ಮವನ್ನು ಉಳಿಸಿದಂತೆ

Team Udayavani, Oct 20, 2023, 3:35 PM IST

kasaragod: ನಾಯಕನಾದವನು ವಿಶಾಲ ಹೃದಯಿಯಾಗಿರಬೇಕು-ಎಸ್‌.ಎನ್‌. ಮಯ್ಯ

ಕಾಸರಗೋಡು: ನಾಯಕನಾದವನು ಸಮರ್ಥನೂ ವಿಶಾಲ ಹೃದಯಿಯೂ ತೆರೆದ ಮನಸ್ಸಿನವನೂ ಆಗಿ ಎಲ್ಲರೊಳ ಗೊಂದಾಗಿ ಬದುಕುವವನಾಗಿದ್ದಲ್ಲಿ ಸಂಘಟನೆಯೂ ಬೆಳೆಯುತ್ತದೆ. ಒಗ್ಗಟ್ಟು ಉಂಟಾಗುತ್ತದೆ ಎಂಬುದಾಗಿ ಕಾಸರಗೋಡು ಅಂಗ ಸಂಸ್ಥೆಯ ಅಧ್ಯಕ್ಷ ಎಸ್‌.ಎನ್‌. ಮಯ್ಯ ಬದಿಯಡ್ಕ ಅವರು ಅಭಿಪ್ರಾಯಪಟ್ಟರು.

ಕೂಟ ಮಹಾಜಗತ್ತು ಸಾಲಿಗ್ರಾಮದ ಕಾಸರಗೋಡು ಅಂಗಸಂಸ್ಥೆಯ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು
ಮಾತನಾಡಿದರು.

ಅಂಗ ಸಂಸ್ಥೆಯ ಅಧ್ಯಕ್ಷರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಸೀಮೆಯ ಕುಲ ಪುರೋಹಿತರಾದ ತುಂಗ ರವಿಶಂಕರ ಭಟ್‌ ಅವರು ಮಾತನಾಡಿ ಬ್ರಾಹ್ಮಣ್ಯವನ್ನು ಕಾಪಾಡಿದರೆ ವೈದಿಕ ಧರ್ಮವನ್ನು ಉಳಿಸಿದಂತೆ. ಆಗ ಸಮಾಜವೂ ಕೂಡ ಉತ್ತಮ ಸ್ಥಿತಿಯಲ್ಲಿದ್ದು ಎಲ್ಲರಲ್ಲೂ ಸುಖ, ಶಾಂತಿ ನೆಲೆಸುತ್ತವೆ ಎಂಬುದಾಗಿ ಕಿವಿಮಾತು ಹೇಳಿದರು. ಈ ಸಂದರ್ಭ ಹಿರಿಯ ಕೂಟ ಬಂಧುಗಳಾದ ರಘುರಾಮ ಕಾರಂತ ಉಜಿರೆಕೆರೆ ಉಪಸ್ಥಿತರಿದ್ದರು.

ಕಾಸರಗೋಡು ಅಂಗಸಂಸ್ಥೆಯ ಆತಿಥ್ಯದಲ್ಲಿ ನಡೆದ ಕೇಂದ್ರೀಯ ಮಹಾಧಿವೇಶನ ಹಾಗೂ 70ನೇ ವಾರ್ಷಿಕ ಮಹಾಸಭೆಯು
ಸಂಭ್ರಮೋತ್ಸಾಹಗಳೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಇದಕ್ಕಾಗಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕಾಸರಗೋಡು ಅಂಗಸಂಸ್ಥೆಯ ಕಾರ್ಯದರ್ಶಿ ನರಸಿಂಹ ಮಯ್ಯ ಎಂ. ಮಧೂರು ಕೃತಜ್ಞತೆ ಸಲ್ಲಿಸಿದರು.

ಸಂಪರ್ಕ ಸಭೆಗಿಂತ ಮೊದಲು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಅಷ್ಟೋತ್ತರ ಪಾರಾಯಣ, ಭಜನ ಸಂಕೀರ್ತನೆ
ಜರಗಿತು. ಅನಿತಾ ಬಿ. ಸ್ವಾಗತಿಸಿದರು. ಕೋಶಾಧಿಕಾರಿ ಬಿ. ಕೃಷ್ಣ ಕಾರಂತ ಬನ್ನೂರು ವಂದಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.