Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು


Team Udayavani, Oct 4, 2024, 9:00 PM IST

dw

ಕಾಸರಗೋಡು: ಸಂಚರಿಸುತ್ತಿದ್ದ ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೈಮೇಲೆ ಕಂಟೈನರ್‌ ಲಾರಿ ಹರಿದು ಸಾವಿಗೀಡಾದ ಘಟನೆ ನಡೆದಿದೆ.

ಚಟ್ಟಂಚಾಲ್‌ ಟಾಟಾ ಕೋವಿಡ್‌ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪೈಕ ಚಂದ್ರಪ್ಪಾರ ನಿವಾಸಿ ಮಣಿ ಅವರ ಪತ್ನಿ ಶಶಿಕಲ(30) ಸಾವಿಗೀಡಾದರು.

ಅ.3 ರಂದು ರಾತ್ರಿ ಚಟ್ಟಂಚಾಲ್‌-ಚೆರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆಕ್ಕಿಲ್‌ನ ಏರು ರಸ್ತೆಯಲ್ಲಿ ಅಪಘಾತ ಸಂಭಿವಿಸಿದೆ. ಪತಿ, ಇಬ್ಬರು ಮಕ್ಕಳು ಸಹಿತ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದಾಗ ಕಂಟೈನರ್‌ ಢಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ಆಘಾತಕ್ಕೆ ಶಶಿಕಲ ರಸ್ತೆಗೆ ಬಿದ್ದಿದ್ದು, ಅವರ ಮೈಮೇಲೆ ಕಂಟೈನರ್‌ ಹರಿದು ದುರಂತ ಸಂಭವಿಸಿತು. ಇವರ ಪತ್ನಿ ಮಣಿ, ಮಕ್ಕಳಾದ ಆರಾಧ್ಯ(4) ಆದಿ (ಒಂದೂವರೆ ವರ್ಷ) ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Chitara

BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

DK-Shiva-Kumar

By Polls: ಚನ್ನಪಟ್ಟಣದ ಅಭಿವೃದ್ಧಿ ನಾನೇ ಮಾಡುವೆ, ಅಭ್ಯರ್ಥಿ ನೆಪಕ್ಕೆ ಮಾತ್ರ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

madikeri

Madikeri: ಕೋಟ್ಯಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

1

Kasaragod: ಜ್ವರದಿಂದ ವಿದ್ಯಾರ್ಥಿನಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Chitara

BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.