![ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ](https://www.udayavani.com/wp-content/uploads/2025/02/delhi-5-415x235.jpg)
![ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ](https://www.udayavani.com/wp-content/uploads/2025/02/delhi-5-415x235.jpg)
Team Udayavani, Oct 4, 2024, 9:00 PM IST
ಕಾಸರಗೋಡು: ಸಂಚರಿಸುತ್ತಿದ್ದ ಸ್ಕೂಟರ್ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೈಮೇಲೆ ಕಂಟೈನರ್ ಲಾರಿ ಹರಿದು ಸಾವಿಗೀಡಾದ ಘಟನೆ ನಡೆದಿದೆ.
ಚಟ್ಟಂಚಾಲ್ ಟಾಟಾ ಕೋವಿಡ್ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪೈಕ ಚಂದ್ರಪ್ಪಾರ ನಿವಾಸಿ ಮಣಿ ಅವರ ಪತ್ನಿ ಶಶಿಕಲ(30) ಸಾವಿಗೀಡಾದರು.
ಅ.3 ರಂದು ರಾತ್ರಿ ಚಟ್ಟಂಚಾಲ್-ಚೆರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆಕ್ಕಿಲ್ನ ಏರು ರಸ್ತೆಯಲ್ಲಿ ಅಪಘಾತ ಸಂಭಿವಿಸಿದೆ. ಪತಿ, ಇಬ್ಬರು ಮಕ್ಕಳು ಸಹಿತ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದಾಗ ಕಂಟೈನರ್ ಢಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ಆಘಾತಕ್ಕೆ ಶಶಿಕಲ ರಸ್ತೆಗೆ ಬಿದ್ದಿದ್ದು, ಅವರ ಮೈಮೇಲೆ ಕಂಟೈನರ್ ಹರಿದು ದುರಂತ ಸಂಭವಿಸಿತು. ಇವರ ಪತ್ನಿ ಮಣಿ, ಮಕ್ಕಳಾದ ಆರಾಧ್ಯ(4) ಆದಿ (ಒಂದೂವರೆ ವರ್ಷ) ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.