![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 14, 2024, 11:56 PM IST
ಕಾಸರಗೋಡು: ಅಕ್ರಮವಾಗಿ ಮನೆಗೆ ನುಗ್ಗಿ ಪಿಲಿಕೋಡು ರಯರಮಂಗಲಂ ಕ್ಷೇತ್ರದ ಸಮೀಪದ ಪಿ.ಕೆ. ಕುಂಞಿಕೃಷ್ಣನ್ ಅಡಿಯೋಡಿ(87) ಮತ್ತು ಪತ್ನಿ ರಾಧಾ ಅವರಿಗೆ ಹಲ್ಲೆ ಮಾಡಿ, ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಕೆ.ವಿ.ಪ್ರಸಾದ್, ಪತ್ನಿ ಟಿ.ಪಿ. ಶ್ರೀಲೇಖಾ ವಿರುದ್ಧ ಚಂದೇರ ಪೊಲೀಸರು ಕೇಸು ದಾಖಲಿಸಿದ್ದಾರೆ.
ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು: ಉದುಮ ಬಸ್ ನಿಲ್ದಾಣದಲ್ಲಿ ನಾಲಾಂವಾದುಕಲ್ ತಟ್ಟುಮ್ಮಲ್ ನಿವಾಸಿ ನಾರಾಯಣನ್(62) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಹಿಂದೆ ಅವರು ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸಂಚರಿಸುತ್ತಿದ್ದ ಬೈಕ್ ಬೆಂಕಿಗಾಹುತಿ
ಕುಂಬಳೆ: ಸಂಚರಿಸುತ್ತಿದ್ದ ಬೈಕ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ನಾಯ್ಕಪುವಿನ ರವಿ ಅವರ ಬೈಕ್ ಬೆಂಕಿಗಾಹುತಿಯಾಗಿದೆ. ಫೆ. 13ರಂದು ರಾತ್ರಿ 11 ಗಂಟೆಗೆ ರವಿ ಹಾಗೂ ಪುತ್ರ ಕುಂಬಳೆಯಿಂದ ಮನೆಗೆ ಮರಳುತ್ತಿದ್ದಾಗ ಭಾಸ್ಕರ ನಗರಕ್ಕೆ ತಲುಪಿದಾಗ ಆಫ್ ಆಗಿದೆ. ಸ್ಟಾರ್ಟ್ ಮಾಡಲೆತ್ನಿಸಿದಾಗ ಬೆಂಕಿ ಹತ್ತಿಕೊಂಡಿತು. ಕೂಡಲೇ ಬೈಕ್ನಿಂದ ಇವರು ಇಳಿದುದರಿಂದ ಸಂಭವನೀಯ ಅಪಾಯ ತಪ್ಪಿತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.