Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ
Team Udayavani, Oct 16, 2024, 10:00 PM IST
ಕಾಸರಗೋಡು: ಬಳಾಲ್ ಪಾತಿಕರಯಿಲ್ನಲ್ಲಿ ವಾಸಿಸುವ ಗೋಪಾಲನ್ ಯಾನೆ ರವಿ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ವೆಳ್ಳರಿಕುಂಡು ಪೊಲೀಸ್ ಠಾಣೆ ವ್ಯಾಪ್ತಿಯ ರಾಮಕೃಷ್ಣನ್(53)ಗೆ ಕಾಸರಗೋಡು ಅಡೀಶನಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯ(ಪ್ರಥಮ) 8 ವರ್ಷ ಕಠಿಣ ಸಜೆ ಹಾಗು 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ದಂಡ ಪಾವತಿಸದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2021 ಆ.11 ರಂದು ತಲೆಗೆ ಬಡಿದು ಕೊಲೆ ಮಾಡಿದ್ದಾಗಿ ವೆಳ್ಳರಿಕುಂಡು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ
Kasaragodu: ಜಿ.ಪಂ.ಅಧ್ಯಕ್ಷೆಯಿಂದ ಭ್ರಷ್ಟಾಚಾರ ಆರೋಪ: ಕಣ್ಣೂರು ಎ.ಡಿ.ಎಂ. ಆತ್ಮಹ*ತ್ಯೆ
Madikeri: ತಲಕಾವೇರಿಯಲ್ಲಿ ಅ.17ಕ್ಕೆ ಪವಿತ್ರ ತೀರ್ಥೋದ್ಭವ
Madikeri: ತಲಕಾವೇರಿಯಲ್ಲಿ ನಾಳೆ ಪವಿತ್ರ ತೀರ್ಥೋದ್ಭವ : ಡಿಸಿಎಂ ಭಾಗಿ
Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು
MUST WATCH
ಹೊಸ ಸೇರ್ಪಡೆ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ
Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ
Udupi: “ಸಾಗರ್ ಕವಚ್’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್, ವಾಹನಗಳು ವಶಕ್ಕೆ
Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.