Kasaragod: ರೈಲು ಹಳಿಯಲ್ಲಿ ಬಾಟಲಿ, ನಾಣ್ಯ ಇರಿಸಿ ದುಷ್ಕೃತ್ಯಕ್ಕೆ ಸಂಚು


Team Udayavani, Nov 5, 2024, 10:00 PM IST

2

ಕಾಸರಗೋಡು: ರೈಲು ಹಳಿಯಲ್ಲಿ ಬಾಟಲಿ ಮತ್ತು ನಾಣ್ಯಗಳನ್ನಿರಿಸಿ ಬುಡಮೇಲುಗೊಳಿಸಲು ಯತ್ನಿಸಿದ ಘಟನೆ ಕಾಸರಗೋಡು ನಗರದ ಪಳ್ಳದ ರೈಲ್ವೇ ಅಂಡರ್‌ ಪ್ಯಾಸೇಜ್‌ನ ಮೇಲ್ಭಾಗದಲ್ಲಿ ನಡೆದಿದೆ.

ಪ್ಲಾಸ್ಟಿಕ್‌ ಬಾಟಲಿ ಹಾಗೂ ನಾಣ್ಯಗಳನ್ನು ಸೆಲ್ಲೋ ಟೇಪ್‌ನಲ್ಲಿ ಕಟ್ಟಿ ರೈಲು ಹಳಿ ಮೇಲೆ ಇರಿಸಲಾಗಿತ್ತು. ಈ ಬಗ್ಗೆ ರೈಲ್ವೇ ಸೀನಿಯರ್‌ ಸೆಕ್ಷನ್‌ ಎಂಜಿನಿಯರ್‌ ಎಂ. ರಂಜಿತ್‌ ನೀಡಿದ ದೂರಿನಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೈಲು ಹಳಿಯಲ್ಲಿ ಈ ಸಾಮಗ್ರಿಗಳನ್ನು ಇರಿಸಿದವರ ಗುರುತು ಹಚ್ಚಲು ಆ ಪರಿಸರದ ಸಿಸಿ ಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಟಾಪ್ ನ್ಯೂಸ್

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ

7-uv-fusion

UV Fusion: ಭಯದ ನಿಗ್ರಹವೊಂದೇ ಉತ್ತಮ ಭವಿಷ್ಯತ್ತಿನ ಕೀಲಿ ಕೈ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Kasaragod: ಕೋರಿಕಂಡ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ತೀರ್ಪು

Kasaragod: ಕೋರಿಕಂಡ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ತೀರ್ಪು

5

Kasaragod: ನೀರಿನಲ್ಲಿ ಮುಳುಗಿ ಇಬ್ಬರ ಸಾವು

Untitled-1

Kasaragod: ಯುವಕನ ತಡೆದು ಕೊ*ಲೆ ಯತ್ನ; ದೂರು

POlice

Kumble: ರೀಲ್ಸ್‌ಗಾಗಿ ಅಪಾಯಕಾರಿ ರೀತಿಯಲ್ಲಿ ಕಾರು ಚಾಲನೆ; ಚಾಲಕನ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ

7-uv-fusion

UV Fusion: ಭಯದ ನಿಗ್ರಹವೊಂದೇ ಉತ್ತಮ ಭವಿಷ್ಯತ್ತಿನ ಕೀಲಿ ಕೈ

6-uv-fusion

Chimney Lamp: ಚಿಮಣಿ ದೀಪದೊಂದಿಗಿನ ಚಿತ್ತಾರದ ನೆನಪುಗಳು….

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.