Kasaragod; ಡಾ| ರತ್ನಾಕರ ಮಲ್ಲಮೂಲೆ ಕಣ್ಣೂರು ವಿ.ವಿ. ಸೆನೆಟ್‌ ಸದಸ್ಯ

28 ವರ್ಷಗಳ ಬಳಿಕ ಕನ್ನಡಿಗರಿಗೆ ಆದ್ಯತೆ

Team Udayavani, Apr 7, 2024, 1:11 AM IST

Kasaragod; ಡಾ| ರತ್ನಾಕರ ಮಲ್ಲಮೂಲೆ ಕಣ್ಣೂರು ವಿ.ವಿ. ಸೆನೆಟ್‌ ಸದಸ್ಯ

ಕಾಸರಗೋಡು: ಕಣ್ಣೂರು ವಿಶ್ವವಿದ್ಯಾನಿಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ತನ್ನ ಸೆನೆಟ್‌ ಸಮಿತಿಗೆ ಕನ್ನಡಿಗರನ್ನು ಸದಸ್ಯರನ್ನಾಗಿ ಪರಿಗಣಿಸಿದೆ.

ಈ ಸಂಬಂಧ ವಿ.ವಿ. ಕುಲಪತಿಯೂ ಆಗಿರುವ ರಾಜ್ಯಪಾಲ ಆರಿಫ್ ಮಹಮ್ಮದ್‌ ಖಾನ್‌ ಅವರು ಭಾಷಾ ಅಲ್ಪಸಂಖ್ಯಾಕ ಕ್ಷೇತ್ರದ ಪ್ರತಿನಿಧಿಯಾಗಿ ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ| ರತ್ನಾಕರ ಮಲ್ಲಮೂಲೆ ಅವರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ. ಡಾ| ರತ್ನಾಕರ ಸೇರಿದಂತೆ ಒಟ್ಟು 19 ಮಂದಿಯನ್ನು ನಾಮ ನಿರ್ದೇಶನ ಮಾಡಲಾಗಿದೆ.

ಕಣ್ಣೂರು ವಿ.ವಿ. ರಚನೆಯಾದ ಬಳಿಕ ಸೆನೆಟ್‌ನಲ್ಲಿ ಕನ್ನಡಿರಿಗೆ ಮೊದಲ ಬಾರಿ ಸ್ಥಾನ ಸಿಕ್ಕಿದೆ. ಈ ಹಿಂದೆ ಕಲ್ಲಿಕೋಟೆ ವಿ.ವಿ.ಯ ಸೆನೆಟ್‌ನಲ್ಲಿ ಕನ್ನಡಿಗರಿಗೆ ಸ್ಥಾನವಿತ್ತು. ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ 3 ಬಾರಿ ಸಂಸದರಾಗಿದ್ದ ಕನ್ನಡಿಗರಾಮಣ್ಣ ರೈ ಕಲ್ಲಿಕೋಟೆ ವಿ.ವಿ.ಯ ಸೆನೆಟ್‌ ಸದಸ್ಯರಾಗಿ ಭಾಷಾ ಅಲ್ಪಸಂಖ್ಯಾ ಕರ ಪ್ರತಿನಿಧಿಯಾಗಿದ್ದರು.

ಕಾಸರಗೋಡು, ಕಣ್ಣೂರು ಹಾಗೂ ವಯನಾಡು ಜಿಲ್ಲೆಯ ಉನ್ನತ ಶಿಕ್ಷಣದ ಅಭಿವೃದ್ಧಿಗೆ ಒತ್ತು ಕೊಡುವ ಉದ್ದೇಶದೊಂದಿಗೆ 1996ರಲ್ಲಿ ಕಣ್ಣೂರು ವಿ.ವಿ. ಅಸ್ತಿತ್ವಕ್ಕೆ ಬಂದಿತ್ತು. ಆದರೆ ಅಂದಿನಿಂದಲೂ ಭಾಷಾ ಅಲ್ಪಸಂಖ್ಯಾಕ ಸೆನೆಟ್‌ ಸ್ಥಾನವನ್ನು ಭರ್ತಿಗೊಳಿಸದೇ ಕೈಬಿಡಲಾಗುತ್ತಿತ್ತು. ಇದರ ಬಗ್ಗೆ ಮಾಜಿ ಶಾಸಕರೂ ಕನ್ನಡ ಹೋರಾಟಗಾರರಾದ ಯು.ಪಿ. ಕುಣಿಕುಳ್ಳಾಯ, ಕನ್ನಡ ಸಂತ ಪುರುಷೋತ್ತಮ ಮಾಸ್ತರ್‌ ಅವರು ಕನ್ನಡಿಗರನ್ನು ನೇಮಿಸಲು ನಿರಂತರ ಪ್ರಯತ್ನಿಸುತ್ತಿ ದ್ದರು. ಹಾಗಾಗಿ ಸುದೀರ್ಘ‌ 28 ವರ್ಷಗಳ ಬಳಿಕ ಮೊದಲ ಬಾರಿಗೆ ಕಣ್ಣೂರು ವಿ.ವಿ. ಕನ್ನಡಿಗರೊಬ್ಬನನ್ನು ಸೆನೆಟ್‌ಗೆ ಆಯ್ಕೆ ಮಾಡಿದೆ.

ಟಾಪ್ ನ್ಯೂಸ್

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

\172.17.1.5ImageDirUdayavaniDaily21-09-24Daily_NewsDrugs.tif\172.17.1.5ImageDirUdayavaniDaily21-09-24Daily_NewsDrugs.tif

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ: ಓರ್ವನ ಸೆರೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.