ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ವತಿಯಿಂದ ಕನ್ನಡ ಪತ್ರಿಕಾ ದಿನಾಚರಣೆ

ಪತ್ರಿಕಾ ಮಿತ್ರ ಸಮಾಜ ಸೇವಕ ಬಿ ಬಾಲಕೃಷ್ಣ ಅಗ್ಗಿತ್ತಾಯ ಅವರಿಗೆ ಗೌರವಾರ್ಪಣೆ

Team Udayavani, Jul 1, 2021, 5:50 PM IST

Kasaragod News Udayavani

ಕಾಸರಗೋಡು :  ಜೀವನದುದ್ದಕ್ಕೂ ಪತ್ರಿಕೆಯೊಂದಿಗೆ ಅನಿನಾಭಾವ ಸಂಬಂಧ ಹೊಂದಿರುವ  ಅಗ್ಗಿತ್ತಾಯರು ಬರಹಗಾರನಾಗಿಯೂ, ಪತ್ರಿಕೆಯ ಓದುಗರಾಗಿಯೂ ಅನುಭವ ಹಾಗೂ ಅರಿವಿನ ಖಜಾನೆಯನ್ನೇ ಹೊಂದಿರುವವರು.‌ ಪತ್ರಿಕಾ ಮಿತ್ರರಾಗಿರುಗ ಇವರು ಒಳ್ಳೆಯ ಓದುಗ ಹಾಗೂ ಪತ್ರಿಕೆಗಳಿಗೆ ಸಕಾಲದಲ್ಲಿ ವರದಿಗಳನ್ನು ತಲುಪಿಸುವ ಕಾರ್ಯವನ್ನೂ ಮಾಡುತ್ತಿದ್ದರು.   ಆದ್ದರಿಂದ ಅವರನ್ನು ಸನ್ನಾನಿಸಿ ಗೌರವಿಸುವ ಮೂಲಕ ಪತ್ರಿಕಾ ದಿನಾಚರಣೆ ಸಂಪನ್ನವಾಯಿತು ಎಂದು ಪತ್ರಕರ್ತ ವೀಜಿ ಕಾಸರಗೋಡು ಅಭಿಪ್ರಾಯಪಟ್ಟರು.

ಇದನ್ನೂ  ಓದಿ : ಅಮೆಜಾನ್, ಫ್ಲಿಪ್ ಕಾರ್ಟ್, ಮಿಂತ್ರಾ, ಅಜಿಯೋ ಡಾಟ್ ಕಾಮ್ ಗಳಲ್ಲಿ ಭರ್ಜರಿ ಆಫರ್ ಸೇಲ್ 

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಜರಗಿದ ಪತ್ರಿಕಾ ದಿನಾಚರಣಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ಮಿತ್ರ, ಸಮಾಜ ಸೇವಕ  ಬಾಲಕೃಷ್ಣ ಅಗ್ಗಿತ್ತಾಯ ಮಧೂರು ಅವರಿಗೆ ಗೌರವಾರ್ಪಣೆ ಸಲ್ಲಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎ ಆರ್ ಸುಬ್ಬಯ್ಯಕಟ್ಟೆ ಕನ್ನಡ ಪತ್ರಕರ್ತ ಸಂಘ ಮಹಾರಾಷ್ಟ್ರ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಶುಭಾಶಂಸನೆಗೈದರು.

ಕಾರ್ಯಕ್ರಮದಲ್ಲಿ   ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಉಪಾಧ್ಯಕ್ಷರಾದ   ಪ್ರೊ ಶ್ರೀನಾಥ್ ಕಾಸರಗೋಡು ಅಧ್ಯಕ್ಷತೆ ವಹಿಸಿದರು.

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಕಾರ್ಯದರ್ಶಿ, ಪತ್ರಕರ್ತ ಅಖಿಲೇಶ್ ನಗುಮುಗಂ ಮಲಯಾಳ ಸಿನಿಮಾ ನಿರ್ದೇಶಕ ಕೃಷ್ಣಕುಮಾರ್ ಬದಿಯಡ್ಕ. ಬಾಲಕೃಷ್ಣ ಅಗ್ಗಿತ್ತಾಯ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ  ಓದಿ : ಲಂಕಾ ವಿರುದ್ದದ ಅಂತಿಮ ಪಂದ್ಯಕ್ಕೆ ಇಂಗ್ಲೆಂಡ್ ತಂಡಕ್ಕೆ ಟಾಮ್ ಬ್ಯಾಂಟನ್ ಸೇರ್ಪಡೆ

ಟಾಪ್ ನ್ಯೂಸ್

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

\172.17.1.5ImageDirUdayavaniDaily21-09-24Daily_NewsDrugs.tif\172.17.1.5ImageDirUdayavaniDaily21-09-24Daily_NewsDrugs.tif

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ: ಓರ್ವನ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.