Kasaragod: ಕುಖ್ಯಾತ ಆರೋಪಿ ಕಾರಾಟ್‌ ನೌಶಾದ್‌ ಬಂಧನ


Team Udayavani, Oct 27, 2024, 8:01 PM IST

2

ಕಾಸರಗೋಡು: ಕಾಸರಗೋಡು, ಕಣ್ಣೂರು, ಕರ್ನಾಟಕ ಸಹಿತ ನೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ವಾರಂಟ್‌ನಲ್ಲಿದ್ದ ಕುಖ್ಯಾತ ಕಳ್ಳ ಕಾರಾಟ್‌ ನೌಶಾದ್‌(54)ನನ್ನು ಸಿ.ಐ. ಅಜಿತ್‌ ಕುಮಾರ್‌ ನೇತೃತ್ವದ ಪೊಲೀಸರು ರೈಲು ನಿಲ್ದಾಣದಿಂದ ಬಂಧಿಸಿದ್ದಾರೆ.

ಈವರೆಗೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಈತ ಕಾಂಞಂಗಾಡಿಗೆ ಬರುತ್ತಿರುವ ರಹಸ್ಯ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸಕ್ರಿಯರಾಗಿದ್ದರು. ಈತ ವೆಸ್ಟ್‌ಕೋಸ್ಟ್‌ ರೈಲಿನಲ್ಲಿ ಬಂದಿಳಿದಾಗ ಬಂಧಿಸಲಾಯಿತು. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.

ಟಾಪ್ ನ್ಯೂಸ್

Ganapathi-Sangha

Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

1-eqw-ewq

BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

2

Puttur: ಬೀಡಿ ಕಳವು; ಆರೋಪಿ ಬಂಧನ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

15

Ullal: ಬಾವಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

complaint

Kundapura: ವರದಕ್ಷಿಣೆ ಕಿರುಕುಳ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.