Kasaragod: ಆನ್ಲೈನ್ ಟ್ರೇಡಿಂಗ್: 13 ಲಕ್ಷ ರೂ. ನಷ್ಟ
Team Udayavani, Oct 15, 2024, 8:04 PM IST
ಕಾಸರಗೋಡು: ಆನ್ಲೈನ್ ಟ್ರೇಡಿಂಗ್ ವಂಚನೆಯಲ್ಲಿ ಅಧ್ಯಾಪಿಕೆಗೆ 13,37,950 ರೂ. ನಷ್ಟಗೊಂಡದೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಕಾಲೇಜು ಅಧ್ಯಾಪಿಕೆ ಹಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕಾಸರಗೋಡು ಸೈಬರ್ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಶಸ್ತ್ರ ಚಿಕಿತ್ಸೆ: ನರ ತುಂಡರಿಸಲ್ಪಟ್ಟ ಘಟನೆ; ವೈದ್ಯನ ವಿರುದ್ಧ ಕೇಸು ದಾಖಲು
ಕಾಸರಗೋಡು: ಕಾಂಞಂಗಾಡ್ನ ಜಿಲ್ಲಾಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ಹತ್ತರ ಬಾಲಕನ ಕಾಲಿಗೆ ಸಂಪರ್ಕ ಹೊಂದಿರುವ ನರವನ್ನು ತುಂಡರಿಸಲಾಯಿತೆಂಬ ದೂರಿನಂತೆ ಆಸ್ಪತ್ರೆಯ ಸೀನಿಯರ್ ಸರ್ಜನ್ ವಿನೋದ್ ಕುಮಾರ್ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ.
ವೆಳ್ಳಿಕೋತ್ತ್ ಪೆರಳಂ ತೀಯ ತೊಟ್ಟಿಯ ಅಶೋಕನ್ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು
BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..
Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು
High Court: “ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು
Jaishankar: ಪಾಕ್ ತಲುಪಿದ ಜೈಶಂಕರ್: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.