Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
Team Udayavani, Sep 10, 2024, 12:26 AM IST
ಕಾಸರಗೋಡು: ಕಾಲೇಜು ವಿದ್ಯಾರ್ಥಿ, ಚೆಂಬರಿಕ ಕೊಡುವಳಪ್ಪು ಮಾಣಿ ರಸ್ತೆಯ ಅಬ್ದುಲ್ ಕುಂಞಿ ಅವರ ಪುತ್ರ ಹಾಶೀಂ ಅಬ್ದು ಸಲಾಂ(21) ಅವರ ಮೃತದೇಹವು ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಾಳ ಹಾಕುತ್ತಿದ್ದಾಗ ನಾಪತ್ತೆ: ಶವ ಪತ್ತೆ
ಕಾಸರಗೋಡು: ಕೀಯೂರಿನಲ್ಲಿ ಮೀನುಗಾರಿಕೆ ಬಂದರು ಪರಿಸರದಲ್ಲಿ ಗಾಳ ಹಾಕುತ್ತಿದ್ದಾಗ ನಾಪತ್ತೆಯಾಗಿದ್ದ ಚೆಮ್ನಾಡ್ ಕಲ್ಲವಳಪ್ಪಿನ ಮುಹಮ್ಮದ್ ರಿಯಾಸ್ ಅವರ ಮೃತದೇಹ ತ್ರಿಶ್ಶೂರು ಚಾವಕ್ಕಾಡ್ ಸಮುದ್ರ ದಡದಲ್ಲಿ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.