ಕಾಸರಗೋಡು: ಪ್ರಸಾಧ‌ನ ಕಲಾವಿದೆಯ ಕೊಲೆಗೈದು ಠಾಣೆಗೆ ಶರಣಾದ ಆರೋಪಿ


Team Udayavani, May 17, 2023, 6:55 AM IST

ಕಾಸರಗೋಡು: ಪ್ರಸಾಧ‌ನ ಕಲಾವಿದೆಯ ಕೊಲೆಗೈದು ಠಾಣೆಗೆ ಶರಣಾದ ಆರೋಪಿ

ಕಾಸರಗೋಡು: ಪ್ರಸಾಧನ ಕಲಾವಿದೆಯನ್ನು ಪ್ರಿಯತಮ ವಸತಿಗೃಹದಲ್ಲಿ ಇರಿದು ಕೊಲೆಗೈದ ಘಟನೆ ನಡೆದಿದೆ.

ಉದುಮ ಮಾಂಗಾಡ್‌ ಮುಕ್ಕುನ್ನೋತ್‌ ದೇವಿಕಾ(34) ಅವರನ್ನು ಕೊಲೆಗೈಯ್ಯಲಾಗಿದೆ. ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಕಾಂಞಂಗಾಡ್‌ನ‌ ಪುದಿಯಕೋಟ್ಟ ಪರಿಸರದ ವಸತಿ ಗೃಹದಲ್ಲಿ ಕೊಲೆ ನಡೆದಿರಬೇಕೆಂದು ಶಂಕಿಸಲಾಗಿದೆ.

ಆದೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಪ್ರಿಯಕರ ಸತೀಶ್‌ (36) ಕೊಲೆಗೈದ ಬಳಿಕ ಹೊಸದುರ್ಗ ಪೊಲೀಸ್‌ ಠಾಣೆಗೆ ತಲುಪಿ ಶರಣಾಗಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಕಾಂಞಂಗಾಡ್‌ ಡಿವೈಎಸ್‌ಪಿ ಪಿ. ಬಾಲಕೃಷ್ಣನ್‌, ಸಿ.ಐ.ಕೆ.ಪಿ. ಶೈನ್‌, ಎಸ್‌.ಐ.ಕೆ.ವಿ. ಗಣೇಶ್‌ ವಿಚಾರಣೆ ನಡೆಸುತ್ತಿದ್ದಾರೆ.

ಜತೆಯಾಗಿ ಜೀವಿಸಲು ಮಹಿಳೆ ನಿರಾಕರಿಸಿದ ಹಿನ್ನೆಲೆಯಲ್ಲಿ ಕೊಲೆಗೈಯ್ಯಲಾಗಿದೆ ಎಂದು ಸಂಶಯಿಸಲಾಗಿದೆ. ಮಹಿಳೆ ವಿವಾಹಿತಳಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಯುವಕನೂ ವಿವಾಹಿತನಾಗಿದ್ದು ಆತನಿಗೆ ಒಂದು ಮಗು ಇದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.