Kerala ಶೇ.13 ಪ್ರದೇಶ ಭೂಕುಸಿತ ಸಾಧ್ಯತೆ ವಲಯದಲ್ಲಿ!


Team Udayavani, Aug 15, 2024, 11:44 PM IST

Kerala ಶೇ. 13 ಪ್ರದೇಶ ಭೂಕುಸಿತ ಸಾಧ್ಯತೆ ವಲಯದಲ್ಲಿ!

ಕಾಸರಗೋಡು: ಕೇರಳದ ಒಟ್ಟು ಭೂ ಪ್ರದೇಶದ ಶೇ.13ರಷ್ಟು ಭಾಗ ತೀವ್ರ ಭೂಕುಸಿತ ಸಾಧ್ಯತಾ ವಲಯಲ್ಲಿದೆ ಎಂದು ತಜ್ಞರ ತಂಡ ನಡೆಸಿದ ಅಧ್ಯಯನ ವರದಿಯಲ್ಲಿ ತಿಳಿಸಿದೆ.

ಕುಪೋಸ್‌ ಪುದುವೈಪ್‌ ಕ್ಯಾಂಪಸ್‌ನ ಮುಖ್ಯಸ್ಥ ಡಾ| ಗಿರೀಶ್‌ ಗೋಪಿ ಹಾಗೂ ಕುಪೋಸ್‌ ಭೂ ಕುಸಿತ ವಿಭಾಗದ ಸಂಶೋಧಕ ಪಿ.ಎಲ್‌.ಅಚ್ಚು ಅವರನ್ನೊಳಗೊಂಡ ಅಧ್ಯಯನ ಸಮಿತಿ ತಯಾರಿಸಿದ ವರದಿಯಲ್ಲಿ ಈ ಆತಂಕಕಾರಿ ಮಾಹಿತಿಯಿದೆ.

2018ರಲ್ಲಿ ರಾಜ್ಯದ ಹಲವೆಡೆ ಉಂಟಾದ ಮಹಾ ಪ್ರವಾಹದ ಬಳಿಕ ತೀವ್ರ ಭೂಕುಸಿತ ಸಾಧ್ಯತಾ ವಿಸ್ತೀರ್ಣದಲ್ಲಿ ಶೇ.3.46ರಷ್ಟು ಹೆಚ್ಚಳ ಉಂಟಾಗಿದೆ. ವಯನಾಡು ಜಿಲ್ಲೆಯಲ್ಲಿ ಶೇ. 14ರಷ್ಟು ಭೂಪ್ರದೇಶ ಭೂಕುಸಿತದ ಸಾಧ್ಯತಾ ವಲಯದಲ್ಲಿದೆ ಎಂದು ಅಧ್ಯಯನ ವರದಿಯಲ್ಲಿ ಹೇಳಲಾಗಿದೆ.

ಭೂಕುಸಿತದ ಬಗ್ಗೆ ಪೂರ್ವ ಮುನ್ನೆಚ್ಚರಿಕೆ ನೀಡಲು ಆಟೋಮೇಟೆಡ್‌ ಹವಾಮಾನ ವರದಿ ಸ್ಟೇಷನ್‌ಗಳಲ್ಲಿ ಪ್ರತಿ 5ರಿಂದ 10 ನಿಮಿಷಗಳ ಅಂತರದಲ್ಲಿ ಮಳೆ ಕುರಿತಾದ ಡಾಟಾ, ಭೂಮಿ ಹೊಂದಿರುವ ನೀರಿನ ಅಂಶಗಳ ವಿವಿಧ ಕೋನಗಳು, ಮಳೆ ಸುರಿಯುವ ಬಗ್ಗೆ ರಾಡಾರ್‌, ಆಧುನಿಕ ಪೂರ್ವ ಮಾಹಿತಿ ಇತ್ಯಾದಿ ಸೌಕರ್ಯಗಳು ಅತ್ಯಗತ್ಯವಾಗಿವೆ.

ಎಸ್‌.ಎಂ.ಎಸ್‌. ಆಧಾರಿತ ತತ್‌ಕ್ಷಣ ಹಾಗೂ ಸಕಾಲಿಕ ಮುನ್ನೆಚ್ಚರಿಕೆ ವ್ಯವಸ್ಥೆ ಕೇರಳಕ್ಕೆ ಅನಿವಾರ್ಯವಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Accident-Logo

Kasaragodu: ಸ್ಕೂಟರ್‌ – ಕಾರು ಢಿಕ್ಕಿ: ಯುವಕ ಸಾವು

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.