ಕುಂಬಳೆ ಪಂಚಾಯತ್‌ ಬಿ.ಜೆ.ಪಿ. ಸಮಿತಿ ಸಮಾವೇಶ


Team Udayavani, Jul 3, 2019, 5:51 AM IST

kumble-panchayat

ಕುಂಬಳೆ: ಕುಂಬಳೆ ಪಂಚಾ ಯತ್‌ ಬಿಜೆಪಿ ಸಮಿತಿ ಸಮಾವೇಶವು ಕುಂಬಳೆಯಲ್ಲಿ ಜರಗಿತು.

ಪಕ್ಷದ ರಾಜ್ಯ ಸಮಿತಿ ಸದಸ್ಯ ಪಿ. ಸುರೇಶ್‌ ಕುಮಾರ್‌ ಶೆಟ್ಟಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ದ್ವಿತೀಯ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಧಿಕಾರಕ್ಕೇರಿದ ಎನ್‌. ಡಿ.ಎ. ಸರಕಾರ ಮುಂದಿನ ದಿನಗಳಲ್ಲಿ ಕೃಷಿಕರ ಸಹಿತ ಎಲ್ಲ ರಂಗಗಳ‌ಲ್ಲಿ ಅಭಿವೃದ್ಧಿ ಸಾಧಿಸಲಿರುವುದಾಗಿ ಹೇಳಿದರು. ಜು. 6ರಿಂದ ಆರಂಭವಾಗಲಿರುವ ಪಕ್ಷದ ಸದಸ್ಯತನ ಅಭಿಯಾನದಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು.

ಕುಂಬಳೆ ಪಂಚಾಯತ್‌ ಬಿಜೆಪಿ ಸಮಿತಿ ಅಧ್ಯಕ್ಷ ಕೆ. ಶಂಕರ ಆಳ್ವ ಅಧ್ಯಕ್ಷತೆ ವಹಿಸಿದರು. ಮಂಡಲ ಉಪಾಧ್ಯಕ್ಷ ಕೆ. ವಿನೋದನ್‌, ಯುವಮೋರ್ಚಾ ಮಂಡಲಾಧ್ಯಕ್ಷ ಚಂದ್ರಕಾಂತ ಶೆಟ್ಟಿ, ನಾಯಕ ರಾದ ರಾಧಾಕೃಷ್ಣ ರೈ ಮಡ್ವ,ಬಾಬು ಗಟ್ಟಿ, ಕಮಲಾಕ್ಷ ಆರಿಕ್ಕಾಡಿ, ಶಶಿ ಕುಂಬಳೆ, ಮಧುಸೂದನ್‌, ಕೆ. ರಮೇಶ್‌ ಭಟ್, ಮುರಳೀಧರ ಯಾದವ್‌, ಮಣಿಕಂಠ ರೈ, ರಾಮಚಂದ್ರ ಕೋಟೆಕ್ಕಾರು, ಹರೀಶ್‌ ಗಟ್ಟಿ, ಸುಜಿತ್‌ ರೈ, ಪುಷ್ಪಲತಾ ಭಾಗವಹಿಸಿ ಮಾತನಾಡಿದರು.

ಸಭೆಯಲ್ಲಿ ಕುಂಬಳೆ ಸೇವಾ ಸಹಕಾರಿ ಬ್ಯಾಂಕಿನ ಸರಕಾರಿ ನೇಮಿತ ಆಡಳಿತ ಸಮಿತಿ ಸಹಕಾರಿ ಅಧಿಕಾರಿ ಮತ್ತು ಕೆಲವು ಎಡರಂಗ ಐಕ್ಯರಂಗಗಳ ನಾಯಕರು ಶಾಮೀಲಾಗಿ ಚುನಾವಣೆಯಲ್ಲಿ ಅಧಿಕಾರಕ್ಕಾಗಿ ಕಾನೂನು ಬಾಹಿರವಾಗಿ ಸದಸ್ಯತನ ಸ್ವೀಕರಿಸಿದ ಕೃತ್ಯವನ್ನು ಖಂಡಿಸಲಾಯಿತು. ಕೆ. ಸುಧಾಕರ ಕಾಮತ್‌ ಸ್ವಾಗತಿಸಿದರು.ಸರೇಶ್‌ ಶಾಂತಿಪ್ಪಳ್ಳ ವಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.