Kumble: ಮಾವನ ಕೊಲೆಗೆ ಯತ್ನ: ಆರೋಪಿ ಬಂಧನ
Team Udayavani, Sep 30, 2024, 9:30 PM IST
ಕುಂಬಳೆ: ಮದ್ಯದ ಅಮಲಿನಲ್ಲಿ ಮನೆಗೆ ನುಗ್ಗಿ ಮಾವನನ್ನು ಕಬ್ಬಿಣದ ಸರಳಿನಿಂದ ಹೊಡೆದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಳಿಯ ಕರ್ನಾಟಕ ದೇರಳಕಟ್ಟೆ ನಿವಾಸಿ ಅನ್ವರ್ (32)ನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಪತ್ನಿಯ ತಂದೆ ದಂಡೆಗೋಳಿ ಕಿದೂರು ನಿವಾಸಿ ಮುಹಮ್ಮದ್ ಯೂಸುಫ್ ಅವರನ್ನು ಹೊಡೆದು ಕೊಲೆಗೈಯಲು ಯತ್ನಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಗೆ ನುಗ್ಗಿ ಕಾಲಿಂಗ್ ಬೆಲ್ ಮಾಡಿದಾಗ ಹೊರಗೆ ಬಂದ ಮಾವನನ್ನು ಕಬ್ಬಿಣದ ಸರಳಿನಿಂದ ತಲೆಗೆ ಬಡಿದು ಕೊಲೆಗೆ ಯತ್ನಿಸಿದ್ದಾಗಿ ಆರೋಪಿಸಲಾಗಿದೆ. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು
MUDA Case: 14 ನಿವೇಶನ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪತ್ರ!
Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ
Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.