ದೇಶರಕ್ಷಣೆ ಯುವಕರ ಧ್ಯೇಯವಾಗಲಿ: ಕೊಂಡೆವೂರು ಶ್ರೀ


Team Udayavani, May 15, 2019, 8:15 PM IST

kondevooru-shree

ಕುಂಬಳೆ: ಕಾಸರಗೋಡು ಜಿಲ್ಲೆಯ ಯುವಕರಿಗೆ ಸೈನ್ಯಕ್ಕೆ ಸೇರುವ ಸದಾವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಅವೇಕ ಕಾಸರಗೋಡು ಟ್ರಸ್ಟ್‌ ಮತ್ತು ಉಪ್ಪಳ ಶ್ರೀ ನಿತ್ಯಾನಂದ ಚಾರಿಟೇಬಲ್‌ ಟ್ರಸ್ಟ್‌ ಸಹಯೋಗದಲ್ಲಿ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಆಶ್ರಯದಲ್ಲಿ ಡಿಫೆನ್ಸ್‌ ಪ್ರಿ ರಿಕ್ರೂಟೆ¾ಂಟ್‌ ಟೈÅನಿಂಗ್‌ ಶಿಬಿರದ ದಾಖಲಾತಿ ಮತ್ತು ಸ್ಕ್ರೀನಿಂಗ್‌ ಪರೀಕ್ಷೆ ಕೊಂಡೆವೂರಿನಲ್ಲಿ ನಡೆಯಿತು.

ಪರೀಕ್ಷೆಯಲ್ಲಿ ನೂರRಕಿಂತಲೂ ಅಧಿಕ ಉತ್ಸಾಹಿ ಯುವಕರು ಭಾಗವಹಿಸಿದರು.

ಕೊಂಡೆವೂರು ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿಯವರು ಆಶೀರ್ವಚನ ನೀಡಿ, ದೇಶ ರಕ್ಷಣೆಯ ಕಾರ್ಯವನ್ನು ಮಾಡುವ ಧೈರ್ಯ ಪ್ರತಿಯೊಬ್ಬ ಯುವಕರಲ್ಲೂ ಜಾಗೃತವಾಗಬೇಕು. ಅಂತಹ ಶ್ರೇಷ್ಠ ಕೈಕಂರ್ಯವನ್ನು ನಡೆಸಲು ಯುವಕರು ಮುಂದೆ ಬರಬೇಕು. ತಾಯಿ ಭಾರತಿಯ ಸೇವೆಯ ಸದವಕಾಶವನ್ನು ಜಿಲ್ಲೆಯ ಯುವಜನತೆ ಪಡೆದುಕೊಳ್ಳಲು ಈ ತರಬೇತಿ ಸಂಪೂರ್ಣ ಸಹಕಾರಿಯಾಗಲಿ ಎಂದರು.

ಆವೇಕ್‌ ಕಾಸರಗೋಡು ಸಂಘಟನೆಯ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಹರೀಶ್‌ ಕುಮಾರ್‌, ಪ್ರಮುಖರಾದ ನಾರಾಯಣ ಬೆಂಗಳೂರು, ಸುಧಾಮ ಗೋಸಾಡ, ಪಿ. ಸುರೇಶ್‌ ಕುಮಾರ್‌ ಶೆಟ್ಟಿ, ವಿವೇಕ್‌ ಕಾಸರಗೋಡು, ಸದಸ್ಯರಾದ ನಿಖೀಲ್‌, ನಿಖೀಲೇಶ್‌, ಹರೀಶ್‌ ಕುಮಾರ್‌, ಕೆ.ಜಿ. ಮನೋಹರ್‌, ದಿನೇಶ್‌ ಎಂ. ಭಾಗವಹಿಸಿದ್ದರು.

ಕಾರ್ಯದರ್ಶಿ ಕೆ. ಗುರುಪ್ರಸಾದ್‌ ಪ್ರಭು ಸ್ವಾಗತಿಸಿದರು. ಹರೀಶ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.