![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 27, 2024, 11:31 AM IST
ಕಾಸರಗೋಡು: ಕಾಸರಗೋಡು ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಪರಿಣಾಮ ಇಲ್ಲಿನ ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ.
ಬುಧವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಇಲ್ಲಿನ ಮಧುವಾಹಿನಿ ನದಿ ತುಂಬಿ ಹರಿಯುತ್ತಿದ್ದು ದೇವಸ್ಥಾನದ ಒಳಭಾಗ ಜಲಾವೃತಗೊಂಡಿದೆ. ಅಲ್ಲದೆ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿದೆ.
ಪ್ರತೀ ವರ್ಷ ಮಳೆಗಾಲದ ಸಂದರ್ಭದಲ್ಲಿ ದೇವಸ್ಥಾನದ ಒಳಭಾಗಕ್ಕೆ ನೀರು ಬಂದು ದ್ವೀಪದಂತೆ ಗೋಚರಿಸುತ್ತದೆ.
ಇದನ್ನೂ ಓದಿ: Kalki 2898 AD…ಬಹು ನಿರೀಕ್ಷೆಯ ಕಲ್ಕಿ 2898 ಎಡಿ ಸಿನಿಮಾ ರಿಲೀಸ್…ಅಭಿಮಾನಿಗಳ ಸಂಭ್ರಮ
You seem to have an Ad Blocker on.
To continue reading, please turn it off or whitelist Udayavani.