ಮತ್ತೆ ಮದ್ಯದಂಗಡಿಗೆ ಹುನ್ನಾರ: ಪ್ರತಿಭಟನೆ ಎಚ್ಚರಿಕೆ


Team Udayavani, Mar 17, 2017, 2:28 PM IST

16ksde1.jpg

ಬದಿಯಡ್ಕ: ಬದಿಯಡ್ಕದಲ್ಲಿ ಕಾರ್ಯಾಚರಿಸುತ್ತಿದ್ದ ಬಿವರೇಜಸ್‌ ಮಳಿಗೆ ಮುಳ್ಳೇರಿಯಾಕ್ಕೆ ಸ್ಥಳಾಂತರಗೊಂಡ ನಂತರ ಬದಿಯಡ್ಕದಲ್ಲಿ ಮತ್ತೆ ಮದ್ಯದಂಗಡಿ ಪ್ರಾರಂಭಿಸಲು ಹುನ್ನಾರ ನಡೆಯುತ್ತಿದ್ದು, ಇದು ಬದಿಯಡ್ಕದ ನೆಮ್ಮದಿಗೆ ಭಂಗ ತರಬಹುದೇ ಎಂಬ ಭಯ ಸ್ಥಳೀಯರಿಗೆ ಉಂಟಾಗಿದೆ.

ಈ ಹಿಂದೆ ಬದಿಯಡ್ಕ ಪೇಟೆಯಲ್ಲಿ ಮದ್ಯದಂಗಡಿ ಕಾರ್ಯಾಚರಿಸುತ್ತಿದ್ದಾಗ ಮಧ್ಯಪಾನಿಗಳಿಂದ ಕ್ಷುಲ್ಲಕ ಕಾರಣ ಗಲಾಟೆ ಮತ್ತು ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣಗಳು ಕೂಡ ನಡೆಯುತ್ತಿತ್ತು. ಮಳಿಗೆ ಸ್ಥಳಾಂತರಗೊಂಡ ನಂತರ ಬದಿಯಡ್ಕ ಪೇಟೆಯಲ್ಲಿ ಸೇರುವ ಸಾರ್ವಜನಿಕರ ಸಂಖ್ಯೆ ಆರ್ಧಕ್ಕೆ ಕುಸಿದಿದ್ದು ಪೇಟೆಯಲ್ಲಿ ಯಾವುದೇ ರೀತಿಯ ಪ್ರಕರಣಗಳು ನಡೆಯದೆ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದರು.

ಆದರೆ ಕಾಸರಗೋಡಿನ ಅಣಂಗೂರಿನಲ್ಲಿ ಮುಚ್ಚಿರುವ ಮದ್ಯದಂಗಡಿಯು ಕೆಲವು ರಾಜಕಾರಣಿಗಳ ಹಸ್ತಕ್ಷೇಪದಿಂದ ಮತ್ತೆ ಬದಿಯಡ್ಕ ಸಮೀಪದ ಚೆನ್ನಾರ ಕಟ್ಟೆಯಲ್ಲಿ ಪ್ರಾರಂಭವಾಗುತ್ತದೆ ಎಂಬ ವ್ಯಾಪಕ ಪ್ರಚಾರ ಹರಡಿಕೊಂಡಿದ್ದು ಇದರ ವಿರುದ್ಧ ನಾಗರಿಕರು ವ್ಯಾಪಕ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಚೆನ್ನಾರ ಕಟ್ಟೆಯ ಚಾಲಕರೊಬ್ಬರ ಮನೆಯನ್ನು ಮದ್ಯದಂಗಡಿ ತೆರೆಯಲು ಮನೆ ಬಾಡಿಗೆ ನೀಡಬೇಕು ಎಂಬುದಾಗಿ ವಿಚಾರಿಸಿರುವುದಾಗಿ ತಿಳಿದು ಬಂದಿದೆ. ಇದನ್ನು ಪ್ರತಿಭಟಿಸಲು ಸ್ಥಳೀಯರು ಸಹಿ ಸಂಗ್ರಹಿಸಿ ಪ್ರತಿಭಟನೆ ಆರಂಬಿಸಿದ್ದಾರೆ. 

ಕ್ರಿಯಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ಅಧಿಕಾರಿ, ಸಚಿವ ಚಂದ್ರ ಶೇಖರನ್‌, ಮುಖ್ಯಮಂತ್ರಿ ಮೊದಲಾದವರಿಗೆ ಮನವಿ ನೀಡಲಾಗಿದೆ.ಬದಿಯಡ್ಕದ ಚೆನ್ನಾರ ಕಟ್ಟೆಯಲ್ಲಿ ಮತ್ತೆ ಮದ್ಯದಂಗಡಿ ತೆರೆಯುವುದನ್ನು ಪ್ರತಿಭಟಿಸಿ ಪಂಚಾಯತ್‌  ಸದಸ್ಯ ವಿಶ್ವನಾಥ ಪ್ರಭು ನೇತೃತ್ವದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ಯಾವುದೇ ಕಾರಣಕ್ಕೂ ಬದಿಯಡ್ಕ ಪ್ರದೇಶದಲ್ಲಿ ಮತ್ತೆ ಮದ್ಯದಂಗಡಿ ಪ್ರಾರಂಭಿಸಲು ಬಿಡುವುದಿಲ್ಲ. ಇದನ್ನು ಯಾವ ಬೆಲೆತೆತ್ತಾದರೂ ತಡೆಯುವುದಾಗಿ ಅವರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.