Manjeshwar ಎಸ್‌ಐಗೆ ಹಲ್ಲೆ ಪ್ರಕರಣ: ಜಿ.ಪಂ. ಸದಸ್ಯನ ಬಂಧನ


Team Udayavani, Sep 5, 2023, 6:51 PM IST

Manjeshwar ಎಸ್‌ಐಗೆ ಹಲ್ಲೆ ಪ್ರಕರಣ: ಜಿ.ಪಂ. ಸದಸ್ಯನ ಬಂಧನ

ಮಂಜೇಶ್ವರ: ರಾತ್ರಿ ಹೊತ್ತಿನಲ್ಲಿ ಗಸ್ತು ತಿರುಗುತ್ತಿದ್ದ ಎಸ್‌ಐಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಂ ಯೂತ್‌ ಲೀಗ್‌ ಜಿಲ್ಲಾ ಜತೆ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್‌ ಸದಸ್ಯ ಗೋಲ್ಡನ್‌ ಅಬ್ದುಲ್‌ ರಹಿಮಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಶೀದ್‌, ಅಫÕಲ್‌ ಸಹಿತ ನಾಲ್ವರನ್ನು ಬಂಧಿಸಲು ಬಾಕಿಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆ. 3ರಂದು ಮುಂಜಾನೆ ಉಪ್ಪಳ ಹಿದಾಯತ್‌ ನಗರದಲ್ಲಿ ಗಸ್ತು ನಡೆಸುತ್ತಿದ್ದ ಎಸ್‌ಐ ಬಿ. ಅನೂಪ್‌, ಸೀನಿಯರ್‌ ಸಿವಿಲ್‌ ಪೊಲೀಸ್‌ ಆಫೀಸರ್‌ ಕಿಶೋರ್‌ ಅವರಿಗೆ ತಂಡವೊಂದು ಹಲ್ಲೆ ಮಾಡಿದ್ದಾಗಿ ಪೊಲೀಸರು ಕೇಸು ದಾಖಲಿಸಿದ್ದರು. ಹಿದಾಯತ್‌ನಗರದಲ್ಲಿ ಗುಂಪುಗೂಡಿ ನಿಂತಿರುವ ಜನರನ್ನು ಚದುರಿಸಲು ಪ್ರಯತ್ನಿಸಿದಾಗ ಪೊಲೀಸರಿಗೆ ಹಲ್ಲೆ ಮಾಡಲಾಗಿದೆ.

ಘಟನೆಗೆ ಸಂಬಂಧಿಸಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಹಲ್ಲೆಗೈದು ಗಂಭೀರ ಗಾಯಗೊಳಿಸಿದ್ದು ಮೊದಲಾದ ಜಾಮೀನು ರಹಿತ ಕಾಯ್ದೆಗಳನ್ನು ಹೇರಿ ಐವರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದರು. ಇದೇ ವೇಳೆ ತಾನು ಸ್ಥಳದಲ್ಲಿರಲಿಲ್ಲವೆಂದೂ, ಪೊಲೀಸರಿಗೆ ಹಲ್ಲೆ ಮಾಡಿಲ್ಲವೆಂದೂ ಅಬ್ದುಲ್‌ ರಹಿಮಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Woman’s body found in Kasaragod Quattros; Beloved who surrendered to hanging

Kasaragod ಕ್ವಾಟ್ರಸ್‌ನಲ್ಲಿ ಮಹಿಳೆಯ ಶವ ಪತ್ತೆ; ನೇಣಿಗೆ ಶರಣಾದ ಪ್ರಿಯತಮ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.