ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿ ಮಾಲಿನ್ಯ ರಾಶಿ 


Team Udayavani, Apr 14, 2017, 2:13 PM IST

12-kbl-5.jpg

ಕುಂಬಳೆ : ಮಂಜೇಶ್ವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಮಾಲಿನ್ಯ ರಾಶಿ ತುಂಬಿ ತುಳುಕುತ್ತಿದೆ. ಹೊಸಂಗಡಿ ಬಸ್‌ ನಿಲ್ದಾಣದ ಪಕ್ಕದ ಮಂಜೇಶ್ವರ ಬಸ್‌ ನಿಲ್ದಾಣ ಪರಿಸರ ಸಹಿತ ಹಲವೆಡೆಗಳಲ್ಲಿ ಇಂತಹಾ ಮಾಲಿನ್ಯ ಕುಂಭಾರವನ್ನು ಕಾಣಬಹುದಾಗಿದೆ.ಇದು ಇಂದು ನಿನ್ನೆಯ ಕಥೆಯಲ್ಲ.ಹಲವಾರು ವರ್ಷಗಳಿಂದ ಈ ದೃಶ್ಯ ಹೆಚ್ಚಿನೆಲ್ಲಾ ಪ್ರದೇಶಗಳಲ್ಲಿ ಕಂಡು ಬರುವುದು ಸರ್ವೇ ಸಾಮಾನ್ಯವಾಗಿದೆ.

ಪ್ರಧಾನ ಮಂತ್ರಿಯವರು ದೇಶಾದ್ಯಂತ ಸ್ವತ್ಛ ಭಾರತಕ್ಕೆ ಆದ್ಯತೆ ನೀಡಿದರೂ ಇದು ಹೆಚ್ಚಿನ ಗ್ರಾಮ ಪಂಚಾಯತ್‌ಗಳಿಗೆ ಬಾಧಕವಲ್ಲವೆಂಬುದಾಗಿ ನಿರ್ಲಕ್ಷ ತಾಳಿರುವ ಆರೋಪ ಬಲವಾಗಿದೆ.ಮಂಗಲ್ಪಾಡಿ, ಕುಂಬಳೆ, ಮೊಗ್ರಾಲ್‌ ಮೊದಲಾದ ಪೇಟೆಯನ್ನು ಹೊಂದಿದ ಸ್ಥಳೀಯಾಡಳಿತೆಗಳಲ್ಲಿ ಮಾಲಿನ್ಯ ರಾಶಿಯನ್ನು ಕಾಣಬಹುದಾಗಿದೆ.

ಗ್ರಾಮ ಪಂಚಾಯತ್‌ನಲ್ಲಿ ಪೂರ್ತಿ ಶುಚೀಕರಣ ಮಾಡಿರುವುದಾಗಿ ಈ ಹಿಂದೆಯೇ ಕೇಂದ್ರ ಸರಕಾರದ ನಿರ್ಮಲ ಪುರಸ್ಕಾರ್‌ ಬಹುಮಾನವನ್ನು ಜಿಲ್ಲೆಯ ಹೆಚ್ಚಿನೆಲ್ಲಾ ಗ್ರಾ.ಪಂ. ಅಧ್ಯಕ್ಷರು ದಿಲ್ಲಿಗೆ ತೆರಳಿ ಪಡೆದಿದ್ದಾರೆ. 

ಆದರೆ ಆ ಬಳಿಕ ಶುಚಿತ್ವದ ಬಗ್ಗೆ ಆಡಳಿತ ಗಮನ ಹರಿಸಿಲ್ಲವಾದ ಕಾರಣ  ಮಾಲಿನ್ಯ ಸಮಸ್ಯೆ ಜಟಿಲ ವಾಗುತ್ತಿರುವ ಆರೋಪ ಕೇಳಿ ಬರುತ್ತಿದೆ. ಆದರೆ ಮಳೆಗಾಲದಲ್ಲಿ ಈ ಮಾಲಿನ್ಯ ರಾಶಿಗಳಿಂದ ಮಾರಕ ರೋಗಾಣುಗಳು ಸೃಷ್ಟಿಯಾಗುತ್ತಿದೆ.ಸೊಳ್ಳೆ ಉತ್ಪಾದನೆಯಾಗಿ ಡೆಂಗ್ಯೂ ಜ್ವರ ಇತ್ಯಾದಿ ಮಾರಕ ರೋಗಗಳು ಹರಡುತ್ತಿವೆ. 

ಸರಕಾರ ಆರೋಗ್ಯ ಇಲಾಖೆಯ ಮೂಲಕ ಸಾಕಷ್ಟು ನಿಧಿಯನ್ನು ಮಳೆಗಾಲಕ್ಕೆ ಮುನ್ನ ನೀಡುತ್ತಿದೆ.ಇದನ್ನು ಅಲ್ಲಲ್ಲಿ ಮಾಹಿತಿ ಶಿಬಿರ ನಡೆಸಿ, ಕಾಟಾಚಾರಕ್ಕೆ ಕೆಲಕಡೆ ಕೀನ್‌ ಮಾಡಿ ಫೂಟೊ ತೆಗೆಸಿ ಪತ್ರಿಕೆಗೆ ನೀಡಿ ಕೈತೊಳೆದು ಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ.

ಜನಸಾಮಾನ್ಯರೂ ತಮ್ಮ ಮನೆಯ ಮಾಲಿನ್ಯವನ್ನು ತಮ್ಮ ಮನೆಯ ಆವರಣದಿಂದ ಹೊರಗೆಸೆದು ಇದು ಇನ್ನು ನಮ್ಮದಲ್ಲವೆಂಬುದಾಗಿ ಭಾವಿಸುವುದರಿಂದ ಮಾಲಿನ್ಯ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತಿದೆ.
 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.