![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 22, 2024, 12:56 AM IST
ಕಾಸರಗೋಡು: ಪ್ರಕರಣವೊಂದಕ್ಕೆ ಸಂಬಂಧಿಸಿ 2007ರಲ್ಲಿ ಕಾಂಞಂಗಾಡ್ ನಗರಸಭಾ ಅಧ್ಯಕ್ಷ ಎನ್.ಎ.ಖಾಲಿದ್ ಅವರಿಗೆ ಪಾದರಕ್ಷೆ ಹಾರ ಹಾಕಲು ಯತ್ನಿಸಿದ ಆರೋಪಿ, ಮಾವೋವಾದಿ ನೇತಾರ ಸೋಮನ್ನನ್ನು ಕಾಸರಗೋಡು ಅಡಿಶನಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯ(ದ್ವಿತೀಯ) ಕ್ಕೆ ಹಾಜರುಪಡಿಸಲಾಯಿತು.
ಪ್ರಕರಣದ ವಿಚಾರಣೆಯನ್ನು ನ.26ಕ್ಕೆ ಮುಂದೂಡಲಾಯಿತು.ನಕ್ಸಲ್ ವಿಕ್ರಂ ಗೌಡ ಉಡುಪಿಯ ಹೆಬ್ರಿಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಹಿನ್ನೆಲೆಯಲ್ಲಿ ಭಾರೀ ಭದ್ರತೆಯೊಂದಿಗೆ ಸೋಮನ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.