![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 19, 2023, 4:48 AM IST
ಬದಿಯಡ್ಕ: ನಾಪತ್ತೆಯಾಗಿದ್ದ ಯುವತಿ ಅನ್ಯ ಧರ್ಮೀಯ ಯುವಕನ ಜತೆ ವಿವಾಹವಾಗಿದ್ದು, ಈ ದಂಪತಿ ಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ನ್ಯಾಯಾಲಯ ಅವರನ್ನು ಸ್ವಇಚ್ಛೆಯಂತೆ ತೆರಳಲು ತಿಳಿಸಿದಾಗ ಯುವತಿ ಯುವಕನ ಜತೆ ತೆರಳಿದ್ದಾಳೆ. ಪಿಲಾಂಕಟ್ಟೆಯ ನಿವಾಸಿ ಫಾತಿಮಾ(19) ನಾಪತ್ತೆಯಾದ ಬಗ್ಗೆ ಬದಿಯಡ್ಕ ಪೊಲೀಸರಿಗೆ ದೂರು ನೀಡಲಾಗಿತ್ತು.
ಪೊಲೀಸರು ನಡೆಸಿದ ತನಿಖೆಯಲ್ಲಿ ಈಕೆ ಪಾಣತ್ತೂರು ಚೆಂಬೇರಿ ನಿವಾಸಿ ಚಾಲಕನ ಜತೆ ವಿವಾಹವಾಗಿರುವುದನ್ನು ಪತ್ತೆ ಹಚ್ಚ ಲಾಗಿದೆ. ಯುವಕ ಬಸ್ ಹಾಗೂ ಕಲ್ಲಿನ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಇವರು ಕಳೆದ ಮೂರು ವರ್ಷಗಳಿಂದ ಪ್ರೀತಿಸು ತ್ತಿದ್ದರೆನ್ನಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.