![Yogi (2)](https://www.udayavani.com/wp-content/uploads/2025/02/Yogi-2-1-415x296.jpg)
![Yogi (2)](https://www.udayavani.com/wp-content/uploads/2025/02/Yogi-2-1-415x296.jpg)
Team Udayavani, Sep 14, 2020, 5:33 PM IST
ಮಧೂರು ಗ್ರಾಮ ಪಂಚಾಯತ್ ನ ಭಗವತಿ ನಗರದಲ್ಲಿ ನೇರಳೆ ಬಣ್ಣದ ಪೋಷಕಾಹಾರದ ಬಗ್ಗೆ ಮಾಹಿತಿ ನೀಡಲಾಗುತ್ತಿರುವುದು.
ಕಾಸರಗೋಡು: ಪೋಷಣ್ ಅಭಿಯಾನ್ ಯೋಜನೆ ಮೂಲಕ ಪೌಷ್ಟಿಕ ಆಹಾರ ಮಾಸಾಚರಣೆ ಅಂಗವಾಗಿ ಆಯಾ ದಿನಗಳನ್ನು ಬಣ್ಣಗಳ ಮೂಲಕ ವಿಂಗಡಿಸಿ ಮಕ್ಕಳಿಗೆ, ಅವರ ಕುಟುಂಬದ ಸದಸ್ಯರಿಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ತಿಳಿವಳಿಕೆ ನೀಡುತ್ತಿದ್ದಾರೆ. ಕಾಸರಗೋಡು ಜಿಲ್ಲಾ ಐ.ಸಿ.ಡಿ.ಎಸ್. ಪ್ರೋಗ್ರಾಂ ಆಫೀಸ್ ನೇತೃತ್ವದಲ್ಲಿ ವಿವಿಧ ಅಂಗನವಾಡಿಗಳಲ್ಲಿ ಈ ಕಾಯಕ ನಡೆದುಬರುತ್ತಿದೆ.
ಈ ಸರಣಿಯಲ್ಲಿ ಶನಿವಾರವನ್ನು “ನೇರಳೆ(ವಯಲೆಟ್) ಬಣ್ಣದ ದಿನ’ ಎಂದು ಗುರುತಿಸಲಾಗಿದೆ. ಕಾಸರಗೋಡು ಜಿಲ್ಲೆಯ ಎಲ್ಲ ಅಂಗನವಾಡಿಗಳಲ್ಲಿ ನೇರಳೆ ಬಣ್ಣದ ತರಕಾರಿ, ಹಣ್ಣು ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಮಕ್ಕಳಿಗೂ ನೇರಳೆ ಬಣ್ಣದ ಉಡುಪು ಧರಿಸಲಾಗಿತ್ತು.
ಮುಂದಿನ ದಿನಗಳಲ್ಲಿ ಇಂಡಿಗೋ, ನೀಲ, ಹಸುರು, ಹಳದಿ, ಕಿತ್ತಳೆ, ಕೆಂಪು ಇತ್ಯಾದಿ ಬಣ್ಣಗಳಲ್ಲಿ ದಿನಗಳನ್ನು ವಿಂಗಡಿಸಲಾಗುವುದು. ತಿಂಗಳ ಕೊನೆಯಲ್ಲಿ ಕಾಮನಬಿಲ್ಲಿನ ರೀತಿ ಎಲ್ಲ ಬಣ್ಣಗಳನ್ನು ಬಳಸಿರುವ ಪೋಷಕಾಹಾರ ಬಗ್ಗೆ ಮಾಹಿತಿ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ
Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
You seem to have an Ad Blocker on.
To continue reading, please turn it off or whitelist Udayavani.