ತುಳುನಾಡು ಸಾಮರಸ್ಯಕ್ಕೆ ಮಾದರಿ: ಮೊಗ್ರಾಲ್‌


Team Udayavani, Apr 10, 2017, 5:36 PM IST

mogral.jpg

ಮುಳ್ಳೇರಿಯಾ: ಪರಸ್ಪರ ಅರ್ಥೈಸಿಕೊಂಡು ಗೌರವಿಸುವುದನ್ನು ರೂಢಿಸುವುದರಿಂದ ಶಾಂತಿ, ನೆಮ್ಮದಿ ನೆಲೆಗೊಳ್ಳುತ್ತದೆ. ಪ್ರಾಚೀನ ಕಾಲದಿಂದಲೂ ತುಳುನಾಡು ಸೌಹಾರ್ದ, ಸಾಮರಸ್ಯಗಳಿಗೆ ಮಾದರಿ ಯಾಗಿದ್ದು, ಆಧುನಿಕ ಯುವ ತಲೆಮಾರು ವಿದ್ಯಾಭ್ಯಾಸ, ತಂತ್ರಜ್ಞಾನಗಳ ಮರೆಯಲ್ಲಿ ಮಾನವೀಯತೆಯಂತಹ ಜೀವನ ಪಾಠಗಳನ್ನು ಮರೆಯುತ್ತಿರುವುದು ಸಲ್ಲದು. ತುಳುನಾಡಿನ ಆಚರಣೆ, ನಂಬಿಕೆಗಳು ಶಕ್ತಿಯುತವಾಗಿ ಸಮಗ್ರ ಸಮಾಜ ನಿರ್ಮಾಣದ ಗಟ್ಟಿತನವನ್ನು ಬೆಳೆಸಿವೆ ಎಂದು ಸೈಯ್ಯದ್‌ ಮೊಹಮ್ಮದ್‌ ಮದನಿ ತಂಙಳ್‌ ಅಲ್‌ ಬುಖಾರಿ ಮೊಗ್ರಾಲ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ನೆಟ್ಟಣಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ನೇತೃತ್ವದಲ್ಲಿ ಎ. 27ರಿಂದ ಮೇ 3ರ ವರೆಗೆ ನಡೆಯಲಿರುವ ವಾರ್ಷಿಕ ಶ್ರೀ ಭೂತಬಲಿ ಉತ್ಸವ, ಅತಿರುದ್ರ ಮಹಾಯಾಗ ಮತ್ತು 12 ವರ್ಷಗಳಿಗೊಮ್ಮೆ ಬಂಟಮಲೆ ವನ ಪ್ರದೇಶದಲ್ಲಿರುವ ಐತಿಹಾಸಿಕ ಜಾಂಬ್ರಿ ಗುಹಾ ಪ್ರವೇಶ ಸಮಾರಂಭದ ಅಂಗವಾಗಿ ಬೆಳ್ಳೂರು ಸಮೀಪದ ನೂಂಜ  ಮೊಹಿಯುದ್ದೀನ್‌ ಜುಮಾ ಮಸೀದಿಗೆ ನೆಟ್ಟಣಿಗೆ ಶ್ರೀ ಕ್ಷೇತ್ರದ ಆಡಳಿತ ಮೊಖೆ¤àಸರರ ಸಹಿರೈಸಿ ಅವರು ಮಾತನಾಡಿದರು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ಲ ಬಾನಕಂಡಂ, ಉಪಾಧ್ಯಕ್ಷ ಮೊದು ಮೌಲವಿ, ಕಾರ್ಯದರ್ಶಿ ಮೂಸಾನ್‌ ನೇಜಿಕಾರ್‌, ಇಬ್ರಾಹಿಂ ಹಾಜಿ ಅಡ್ಕಾರ್ ಮಜಾಲ್‌, ಇಬ್ರಾಹಿಂ ಕಾನಂ, ನೆಟ್ಟಣಿಗೆ ಕ್ಷೇತ್ರದ ಆಡಳಿತ ಮೊಖೆ¤àಸರ ಎಂ.ದಾಮೋದರ ಮಣಿಯಾಣಿ ನಾಕೂರು, ಪ್ರವೇಶೋತ್ಸವ ಸಮಿತಿ ಸಂಚಾಲಕ ಮಾಧವ ನೆಟ್ಟಣಿಗೆ, ಸ್ವಾಗತ ಸಮಿತಿ ಸಂಚಾಲಕ ಲಕ್ಷಿನಾರಾಯಣ ರೈ, ಆಹಾರ ಸಮಿತಿ ಸಂಚಾಲಕ ಪ್ರಶಾಂತ್‌ ಭಟ್‌ ಮುಳ್ಳಂಕೊಚ್ಚಿ, ನವೀನ್‌ ಫೋಕ್ಸ್‌ ಸ್ಟಾರ್‌ ಈ ಸಂದರ್ಭ ಉಪಸ್ಥಿತರಿದ್ದರು.

ಮಸೀದಿ ಸಮಿತಿಯ ಪದಾಧಿಕಾರಿಗಳು ಜಾಂಬ್ರಿ ಗುಹಾ ಪ್ರವೇಶ ಸಹಿತ ಎಲ್ಲ ಕಾರ್ಯಕ್ರಮಗಳಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿ ಅಗತ್ಯ ನೆರವು ನೀಡುವ ಭರವಸೆ ನೀಡಿ, ಹಾರೈಸಿದರು.

ಟಾಪ್ ನ್ಯೂಸ್

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌

PriyankKharge

Dengue ನಿಯಂತ್ರಣಕ್ಕೆ ಗ್ರಾಮ ಸಮಿತಿ: ಸಚಿವ ಪ್ರಿಯಾಂಕ್‌ ಖರ್ಗೆ

Prahalad-Joshi

Bharath Rice, ಹಿಟ್ಟು ಬಂದ್‌ ಆಗಿಲ್ಲ, 2 ದಿನದಲ್ಲಿ ಪುನರಾರಂಭ:  ಕೇಂದ್ರ ಸಚಿವ ಜೋಶಿ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

6

Kasargod: ಹಾವು ಕಡಿದು ಸಾವಿಗೀಡಾದ ಮಹಿಳೆಯ ಮನೆಯಲ್ಲಿ ವಿಚಿತ್ರ ಘಟನೆ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

R.Ashok

Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.