![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 7, 2023, 1:15 AM IST
ಕಾಸರಗೋಡು: ಮೇಲ್ಪರಂಬ ಸಮೀಪದ ಕಟ್ಟೆಕ್ಕಾಲಿನಲ್ಲಿ ಜ. 6ರಂದು ಬೆಳಗ್ಗೆ 6.30ಕ್ಕೆ ಪಿಕಪ್ ವ್ಯಾನ್ ಮತ್ತು ಲಾರಿ ಪರಸ್ಪರ ಢಿಕ್ಕಿ ಹೊಡೆದು ಪಿಕಪ್ ಚಾಲಕ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮಲಪ್ಪುರಂ ಜಿಲ್ಲೆಯ ಕರುವಂಗಾಲ್ ಕರಿಪೂರ್ ಪಳ್ಳಿಕ್ಕಾಲ್ ಗ್ರಾಮದ ಅಹಮ್ಮದ್ ಅವರ ಪುತ್ರ ಶಬೀರ್ ಆಲಿ ಟಿ.ಕೆ. (35) ಮೃತಪಟ್ಟವರು.
ಪಿಕಪ್ನಲ್ಲಿದ್ದ ಮಲಪ್ಪುರಂ ನಿವಾಸಿ ಅಸೀಬ್ (30) ಹಾಗೂ ಲಾರಿಯಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.