Kasaragod: ಪಿಗ್ಮಿ ಸಂಗ್ರಾಹಕ ನಾಪತ್ತೆ; ಸ್ಕೂಟರ್‌ ಸೇತುವೆ ಬಳಿ ಪತ್ತೆ

ಕಾಸರಗೋಡಿನ ಚಂದ್ರಗಿರಿ ನದಿಯಲ್ಲಿ ಹುಡುಕಾಡುತ್ತಿರುವ ಅಗ್ನಿಶಾಮಕ ಸಿಬಂದಿ

Team Udayavani, Aug 23, 2024, 7:45 PM IST

2

ಕಾಸರಗೋಡು: ಪಿಗ್ಮಿ ಕಲೆಕ್ಷನ್‌ ಏಜೆಂಟ್‌ ಆ.22ರಂದು ರಾತ್ರಿಯಿಂದ ನಾಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಇವರ ಸ್ಕೂಟರ್‌ ಚಂದ್ರಗಿರಿ ಸೇತುವೆ ಬಳಿ ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಲ್ಲಕಟ್ಟ ಸಮೀಪದ ಪಾಂಬಾಚಿಕಡವು ಶ್ರೀ ಅಯ್ಯಪ್ಪ ಭಜನ ಮಂದಿರ ಬಳಿಯ ಬನ್ನಡ್ಕ ಹೌಸ್‌ನ ಆನಂದನ್‌ ಅವರ ಪುತ್ರ, ಕಾಸರಗೋಡು ಸಹಕಾರಿ ಬ್ಯಾಂಕಿನ ಪಿಗ್ಮಿ ಕಲೆಕ್ಷನ್‌ ಎಜೆಂಟ್‌ ರಮೇಶನ್‌ ಬಿ.ಎ. (50) ನಾಪತ್ತೆಯಾದವರು. ಇವರ ಸಹೋದರ ದಿನೇಶನ್‌ ನೀಡಿದ ದೂರಿನಂತೆ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚಂದ್ರಗಿರಿ ಸೇತುವೆ ಬಳಿಯಲ್ಲಿ ಪತ್ತೆಯಾಗಿರುವ ರಮೇಶನ್‌ ಅವರ ಸ್ಕೂಟರ್‌ನಲ್ಲಿ ಪಿಗ್ಮಿ ಸಂಗ್ರಹದ ಹಣ, ಮೊಬೈಲ್‌ಫೋನ್‌ ಇತ್ಯಾದಿಗಳು ಸಿಕ್ಕಿವೆ.

ಕಾಸರಗೋಡು ಅಗ್ನಿಶಾಮಕ ಸಿಬಂದಿ ಹಾಗೂ ಪೊಲೀಸರು ಗುರುವಾರ ರಾತ್ರಿಯಿಂದ ಚಂದ್ರಗಿರಿ ಹೊಳೆಯಲ್ಲಿ ಶೋಧ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ: ಸಚಿತಾ ರೈ ಬಂಧನ

cr

Kasaragod:ಅಪರಾಧ ಸುದ್ದಿಗಳು;‌ ಅಕ್ರಮ ಮೀನುಗಾರಿಕೆ: 3 ಬೋಟ್‌ಗಳು ವಶಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.