![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 13, 2024, 10:12 PM IST
ಕಾಸರಗೋಡು: ಕುತ್ತಿಕ್ಕೋಲ್ ಕರಿವಿಂಜಂ ನಿವಾಸಿ, ನುಳ್ಳಿಪ್ಪಾಡಿ ನೇತಾಜಿ ಹೌಸಿಂಗ್ ಕಾಲನಿ ನಿವಾಸಿ ನಿವೃತ್ತ ಅಧ್ಯಾಪಕ ಇ. ಮಾಧವನ್ (59) ಅವರ ಮೃತ ದೇಹ ಕುತ್ತಿಕ್ಕೋಲ್ ಕರಿವಿಂಜಂ ತರವಾಡು ಮನೆಯ ಹಿತ್ತಿಲಿನಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶಿಕ್ಷಕಿಯಾಗಿರುವ ಪತ್ನಿ ಜ್ಯೋತಿಲಕ್ಷ್ಮೀ ಅವರನ್ನು ಸ್ಕೂಟರ್ನಲ್ಲಿ ಮಂಗಳವಾರ ಬೆಳಗ್ಗೆ ನಾಯಮ್ಮಾರ ಮೂಲೆಯ ತನ್ಬಿಹುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಗೆ ಬಿಟ್ಟು ಬಳಿಕ ಕುತ್ತಿಕ್ಕೋಲ್ನ ತರವಾಡು ಮನೆಗೆ ಹೋಗಿದ್ದರು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವತಿ ನಾಪತ್ತೆ
ಕಾಸರಗೋಡು: ಕಾಂಞಂಗಾಡ್ ನಗರದ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಇಪ್ಪತ್ತಮೂರರ ಹರೆಯದ ಯುವತಿ ನಾಪತ್ತೆಯಾಗಿರುವುದಾಗಿ ಹೊಸದುರ್ಗ ಪೊಲೀಸರಿಗೆ ದೂರು ನೀಡಲಾಗಿದೆ.
ಬೆಳಗ್ಗೆ ಮನೆಯಿಂದ ಹೋಗಿದ್ದ ಆಕೆ ರಾತ್ರಿಯಾದರೂ ಮನೆಗೆ ವಾಪಸಾಗದಿರುವುದರಿಂದ ಪೊಲೀಸರಿಗೆ ದೂರು ನೀಡಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.