ಮರಳಿನಿಂದ ಜಾರುವ ರಸ್ತೆಗೆ ಮೋಕ್ಷ ಬೇಕಿದೆ


Team Udayavani, Jul 17, 2017, 3:45 AM IST

moksha.jpg

ಕುಂಬಳೆ: ಕುಂಬಳೆ ಪೊಲೀಸ್‌ ಠಾಣೆಯ ಮುಂದಿನ ರಸ್ತೆ ಮರಳು ತುಂಬಿ ಅಪಾಯವನ್ನು ಆಹ್ವಾನಿಸುತ್ತಿದೆ. 
ಕಾನೂನು ಬಾಹಿರವಾಗಿ ಸಮುದ್ರತೀರ ಮತ್ತು ಹೊಳೆಗಳಿಂದ ಅಕ್ರಮವಾಗಿ ಲಾರಿ, ಟೆಂಪೊ, ಇನ್ನಿತರ ವಾಹನಗಳಲ್ಲಿ ಸಾಗಿಸುತ್ತಿದ್ದಾಗ ಪೊಲೀಸರು ವಾಹನಗಳನ್ನು ವಶಪಡಿಸಿ ಈ ರಸ್ತೆ ಪಕ್ಕದಲ್ಲಿರಿಸಿದಾಗ ಮಾರುತಿ, ಆಮ್ನಿ, ರಿಕ್ಷಾ ಮುಂತಾದ ಸಣ್ಣ ವಾಹನಗಳಿಂದ ಮರಳು ರಸ್ತೆಗೆ ಜಾರಿಬಿದ್ದು ರಸ್ತೆಯಲ್ಲಿ ಶೇಖರಣೆಯಾಗುವುದು. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗುವುದು. ಬೈಕ್‌ಗಳು ಈ ರಸ್ತೆಯಲ್ಲಿ ಹಲವು ಬಾರಿ ಸ್ಕಿಡ್‌ ಆಗಿ ಅಪಾಯ ಸಂಭವಿಸಿದೆ. 
ಕುಂಬಳೆ ಗ್ರಾಮ ಪಂಚಾಯತ್‌ ಮತ್ತು ಪೊಲೀಸ್‌ ಠಾಣೆಯ ಮುಂದೆಯೇ ಈ ಅವಾಂತರ ನಡೆಯುತ್ತಿದ್ದರೂ ಸ್ಥಳೀಯಾಡಳಿತವಾಗಲಿ ಪೊಲೀಸರಾಗಲಿ ಈ ಸಮಸ್ಯೆಗೆ ಪರಿಹಾರ ಕಂಡಿಲ್ಲ.ವಿದ್ಯಾಲಯಕ್ಕೆ ಸಿ.ಐ.ಕಚೇರಿಗೆ,ಕೃಷಿ ಭವನ ಸಾರ್ವಜನಿಕ ಶ್ಮಶಾನಗಳಿಗೆ ತೆರಳುವ ರಸ್ತೆಯಲ್ಲಿ ತುಂಬಿರುವ ಮರಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬುದಾಗಿ ಸಾರ್ವಜನಿಕರ ಬೇಡಿಕೆಯಾಗಿದೆ. ಇನ್ನಷ್ಟು ಅಪಾಯ ಸಂಭವಿಸುವ ಮುನ್ನ ಸಮಸ್ಯೆಗೆ ಪರಿಹಾರ ಕಾಣಬೇಕಾಗಿದೆ.

ಟಾಪ್ ನ್ಯೂಸ್

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod ಅಪರಾಧ ಸುದ್ದಿಗಳು

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

2

Kasaragod: ಗಾಯಕಿಯ ಮಾನಭಂಗ ದೂರು: ಗಾಯಕ ರಿಯಾಸ್‌ ಬಂಧನ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

dw

Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.