ಸತ್ಯಸಾಯಿಬಾಬಾ ಆರಾಧನ ಮಹೋತ್ಸವ
Team Udayavani, Apr 26, 2019, 6:30 AM IST
ಕುಂಬಳೆ: ಭಗವಾನ್ ಶ್ರೀ ಸತ್ಯಸಾಯಿಬಾಬಾರವರ ಎಂಟನೆಯ ವರ್ಷದ ಆರಾಧನಾ ಮಹೋತ್ಸವವು ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಆಚರಿಸಲಾಯಿತು.
ಆ ಪ್ರಯುಕ್ತ ಹಮ್ಮಿಕೊಳ್ಳಲಾದ ಮಹಾನಾರಾಯಣ ಸೇವೆಯಲ್ಲಿ ಸುಮಾರು 500ಕ್ಕಿಂತಲೂ ಅಧಿಕ ಆಹಾÃ ಪೊಟ್ಟಣಗಳನ್ನು ಬಾಯಾರು ನಗರದಲ್ಲಿ ಸಾರ್ವಜನಿಕರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟಿನ ಕೋಶಾಧಿಕಾರಿ ಮಾಣಿಪ್ಪಾಡಿ ನಾರಾಯಣ ಭಟ್, ಮ್ಯಾನೇಜಿಂಗ್ ಟ್ರಸ್ಟಿ ಹಿರಣ್ಯ ಮಹಾಲಿಂಗ ಭಟ್, ಸಮಿತಿ ಸಂಚಾಲಕ ಕಟ್ಟದಮನೆ ಗೋಪಾಲಕೃಷ್ಣ ಭಟ್,ಪ್ರಾಂಶುಪಾಲ ಅನೂಪ್.ಕೆ , ನಿಲಯಪಾಲಕ ಕೃಷ್ಣ ನಾಯಕ್ ಹಾಗೂ ಸಮಿತಿ ಸದಸ್ಯರು ಮತ್ತು ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಅನಂತರ ಸತ್ಯಸಾಯಿಬಾಬಾರವರ ಭಜನೆ ಹಾಗೂ ಅರ್ಹಫಲಾನುಭವಿಗಳಿಗೆ ಅಮƒತಕಲಶಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು
Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ
Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ
Kundapura: ಕುಸಿದು ಬಿದ್ದು ವ್ಯಕ್ತಿ ಸಾವು
Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.