ವಿಜ್ಞಾನ ಕಲಿಕೋಪಕರಣಗಳ ತಯಾರಿ ಕಾರ್ಯಾಗಾರ


Team Udayavani, Aug 2, 2019, 5:30 AM IST

30KSDE7

ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ವಿಜ್ಞಾನ ಸಂಘದ ನೇತೃತ್ವದಲ್ಲಿ ಕಲಿಕೋಪಕರಣಗಳ ತಯಾರಿ ಕಾರ್ಯಾಗಾರ ಮಂಜೇಶ್ವರದ ಎಸ್‌.ಎ.ಟಿ. ಹೈಸ್ಕೂಲ್‌ನಲ್ಲಿ ನಡೆಯಿತು.

ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್‌ ಬಿ. ಅವರು ಸಂಮಾರಂಭವನ್ನು ಉದ್ಘಾಟಿಸಿ, ಈ ಕಾರ್ಯಾಗಾರದಿಂದ ತರಗತಿ ಯಲ್ಲಿ ಅಧ್ಯಾಪಕರಿಗೆ ವಿಜ್ಞಾನದ ಆಶಯವನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ತಲುಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಹರೀಂದ್ರನಾಥನ್‌ ಮತ್ತು ಪ್ರಸಾದ್‌ ಅವರು ಕಾರ್ಯಾಗಾರ ನಡೆಸಿದರು. ಒತ್ತಡ, ಘರ್ಷಣೆ, ನ್ಯೂಟನ್‌ನ ಮೂರನೇ ನಿಯಮ, ಬೆಳಕಿನ ಪಥ, ರಾಸಾಯನಿಕ ಬದಲಾವಣೆ, ಉಷ್ಣದ ಸಂವಹನ, ಬೆಳಕಿನ ವರ್ಣ ವಿಭಜನೆ ಇತ್ಯಾದಿ ಆಶಯಗಳಿಗೆ ಸಂಬಂಧಿಸಿದ ಕಲಿಕೋಪಕರಣಗಳನ್ನು ಪ್ರಾತ್ಯಕ್ಷಿಕವಾಗಿ ತಯಾರಿಸಿದರು. ಇದರಲ್ಲಿ ನ್ಯೂಟನ್‌ನ ಮೂರನೇ ನಿಯಮವನ್ನು ಉಪಯೋಗಿಸಿ ರಾಕೆಟ್‌ ಉಡಾವಣೆ, ಬೆಳಕಿನ ಕೇಂದ್ರೀಕರಣ ಮತ್ತು ವಿಕೇಂದ್ರೀಕರಣ ಎಲ್ಲರ ಗಮನ ಸೆಳೆಯಿತು. ತರಗತಿ ಚಟುವಟಿಕೆಗೆ ಉಪಯುಕ್ತವಾದ ಕಾರ್ಯಾಗಾರ ಎಂದು ಅಧ್ಯಾಪಕರು ಪ್ರಶಂಸಿಸಿದರು.

ಎಸ್‌ಎಟಿ ಎಲ್‌ಪಿ ಶಾಲೆಯ ಮುಖ್ಯೋಪಾ ಧ್ಯಾಯರಾದ ತೇಜಶ್‌ ಕಿರಣ್‌ ಅವರು ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬಿ.ಪಿ.ಒ. ವಿಜಯ ಕುಮಾರ್‌ ಪಾವಳ ಮುಖ್ಯ ಅತಿಥಿಯಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಈ ಕಾರ್ಯಾಗಾರ ತುಂಬಾ ಪ್ರಯೋಜನಕಾರಿ ಎಂದು ಹೇಳಿದರು.

ಮಂಜೇಶ್ವರ ಉಪಜಿಲ್ಲೆಯ ಎಲ್ಲಾ ಎಲ್‌ಪಿ, ಯು.ಪಿ, ಹೈಸ್ಕೂಲ್‌ನ ವಿಜ್ಞಾನ ಅಧ್ಯಾಪಕರು ಉಪಸ್ಥಿತರಿದ್ದರು ಮಂಜೇಶ್ವರ ಉಪಜಿಲ್ಲೆಯ ವಿಜ್ಞಾನ ಸಂಘದ ಕಾರ್ಯದರ್ಶಿ ಕೃಷ್ಣವೇಣಿ ಬಿ. ಸ್ವಾಗತಿಸಿದರು. ಹರಿದಾಸ್‌ ವಂದಿಸಿದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.