ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ಹರಿಸಿ: ನಾರಾಯಣ ಶರ್ಮ

ಅಗಲ್ಪಾಡಿ: "ಪ್ರತಿಭಾ ಪುರಸ್ಕಾರ -19'

Team Udayavani, Jun 21, 2019, 5:59 AM IST

19KSDE6

ಅಗಲ್ಪಾಡಿ: ಮನರಂಜನ ಸಾಧನಗಳು ಅನೇಕವಿದ್ದರೂ ವಿದ್ಯಾರ್ಥಿಗಳು ಅವುಗಳ ಕಡೆಗೆ ಗಮನವೀಯದೆ ಓದಿನ ಕಡೆಗೆ ಶ್ರದ್ಧೆ ಹರಿಸಬೇಕು ಎಂದು ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಹಯರ್‌ ಸೆಕೆಂಡರಿ ಶಾಲೆಯ ವ್ಯವಸ್ಥಾಪಕ ನಾರಾಯಣ ಶರ್ಮ ಬಳ್ಳಪದವು ಅಭಿಪ್ರಾಯಪಟ್ಟರು.

ಅವರು ಶಾಲೆಯಲ್ಲಿ ನಡೆದ “ಪ್ರತಿಭಾ ಪುರಸ್ಕಾರ -19′ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪಿ.ಟಿ.ಎ. ಅಧ್ಯಕ್ಷ‌ ಶ್ರೀಪತಿ ಕೆ. ಸರಸ್ವತೀ ಮಂದಿರವಾದ ಶಾಲೆಯಲ್ಲಿ ವಿದ್ಯಾರ್ಥಿಗಳು ಗುರುಗಳಿಗೆ ತಲೆಬಾಗಬೇಕು. ಒಳ್ಳೆಯ ಸಂಸ್ಕೃತಿಯನ್ನು ತಮ್ಮಲ್ಲಿ ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು. ಕಾರ್ಯಕ್ರಮದಲ್ಲಿ ಕಳೆದ ಪ್ಲಸ್‌ ಟು ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್‌ ಪಡೆದ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಪ್ಪಂಗಳ ಟ್ರಸ್ಟ್‌ ಜಯನಗರ ಮಾರ್ಪನಡ್ಕ ಹಾಗೂ ರಕ್ಷಾ ಆರ್‌.ಸಿ.ಸಿ. ನಾರಂಪಾಡಿಯ ವಿಠಲರಾಜ್‌ ಪ್ರತೀ ವರ್ಷ ನೀಡುತ್ತಿರುವ ನಗದು ಬಹುಮಾನವನ್ನು ಇಬ್ಬರು ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ವಿತರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಗಿರೀಶ ಎನ್‌, ಎಂ.ಪಿ.ಟಿ.ಎ. ಅಧ್ಯಕ್ಷೆ ಜಯಂತಿ, ಅಧ್ಯಾಪಕರಾದ ಶ್ರೀನಿವಾಸ ಭಟ್‌, ಪಿ.ಟಿ.ಎ. ಉಪಾಧ್ಯಕ್ಷ ಗೋಪಾಲ ಡಿ. ಹಾಗೂ ರಕ್ಷಕರು ಈ ಸಂದರ್ಭದಲ್ಲಿ ಶುಭವನ್ನು ಹಾರೈಸಿದರು. ಪ್ರಾಂಶುಪಾಲ ಸತೀಶ ವೈ. ಸ್ವಾಗತಿಸಿದರು. ಅಧ್ಯಾಪಕ ಬಾಲಚಂದ್ರÅ ವಂದಿಸಿದರು. ಅಧ್ಯಾಪಕ ಗಣೇಶ ಕಾರ್ಯಕ್ರಮ ನಿರೂಪಿಸಿದರು

23 ವಿದ್ಯಾರ್ಥಿಗಳಿಗೆ
ಪಿ.ಟಿ.ಎ. ಯಿಂದ ಗೌರವ
ವಿದ್ಯಾರ್ಥಿಗಳನ್ನು ಸ್ಟಾಫ್‌ ಕೌನ್ಸಿಲ್‌ ಹಾಗೂ ಪಿ.ಟಿ.ಎ. ವತಿಯಿಂದ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸೇನಾನಿ ಹಾಗೂ ವಿದ್ಯಾಭಿಮಾನಿ ಬಾಲಚಂದ್ರ ಕೇಕುಣ್ಣಾಯ ಅವರು ಪ್ರತಿ ವರ್ಷ ತೊಂಬತ್ತು ಶೇಕಡಾಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಾವು ನೀಡುತ್ತಿರುವ ಬಹುಮಾನವನ್ನು ಶಾಲೆಯ ಇಪ್ಪತ್ತಮೂರು ಮಂದಿ ವಿದ್ಯಾರ್ಥಿಗಳಿಗೆ ನೀಡಿ ಪ್ರೋತ್ಸಾಹಿಸಿದರು.

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.