ಚಾತುರ್ಮಾಸ್ಯದ ಯಶಸ್ಸು ಏಕತೆಯ ಸಂಕೇತ: ಕಾಳಹಸ್ತೇಂದ್ರ ಶ್ರೀ

ಚಾತುರ್ಮಾಸ್ಯ ಪೂರ್ವಭಾವಿ ಕ್ಷೇತ್ರ ಸಂದರ್ಶನ

Team Udayavani, Jun 27, 2019, 5:41 AM IST

26-KBL-2

ಕುಂಬಳೆ: ಬ್ರಹ್ಮರಥವನ್ನು ಒಬ್ಬನಿಂದ ಎಳೆಯಲು ಅಸಾಧ್ಯ. ಆದರೆ ಎಲ್ಲರೂ ಬಲ ಕೊಟ್ಟರೆ ಅದು ಸುಲಭ ಸಾಧ್ಯ. ಚಾತುರ್ಮಾಸ್ಯದ ಯಶಸ್ಸು ಎನ್ನುವುದು ಸಮಾಜದ ಏಕತೆಯ ಸಂಕೇತವಾಗಬೇಕೆಂದು ಕಟಪಾಡಿಯ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ನುಡಿದರು.

ಅವರು ಚಾತುರ್ಮಾಸ್ಯದ ಪೂರ್ವಭಾವಿ ಯಾಗಿ ಕ್ಷೇತ್ರ ಸಂದರ್ಶನವನ್ನು ಗೋಕರ್ಣ ಶ್ರೀ ಕಾಳಿಕಾಂಬಾ ಕಮಠೇಶ್ವರ ದೇವಸ್ಥಾನದಲ್ಲಿ ಆರಂಭಿಸಿ ಶಿಷ್ಯವೃಂದಕ್ಕೆ ಆಶೀರ್ವಚನ ನೀಡಿದರು.

ಚಾತುರ್ಮಾಸ್ಯದ ಕುರಿತು ಮಾತನಾಡಿ ಎಲ್ಲ ವ್ರತಾಚರಣೆಗೂ ಮಹತ್ವವಿದೆ, ನಮ್ಮ ನಿತ್ಯ ನೈಮಿತ್ತಿಕ ವೈದಿಕ ಆಚರಣೆಯಲ್ಲೂ ಕೂಡಾ ಯೋಗಾಸನ, ಮುದ್ರೆಗಳು ಅಡಗಿಕೊಂಡಿವೆ ಎಂದು ವಿವರಿಸಿ ದರು. ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಜತೆಗೆ ಮಹಾಸಂಸ್ಥಾನದ ಎಲ್ಲ ಯೋಜನೆ ಗಳಲ್ಲಿಯೂ ಗೋಕರ್ಣ ವ್ಯಾಪ್ತಿಯ ಸಮಾಜ ಬಾಂಧವರು ತೊಡಗಿಸಿಕ್ಕೊಳ್ಳುವಂತೆ ಪೂಜ್ಯರು ಕರೆನೀಡಿದರು.

ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ಅಧ್ಯಕ್ಷ ಮಧುಕರ ಚಂದ್ರಶೇಖರ ಆಚಾರ್ಯ ಹೊನ್ನಾವರ ವಹಿಸಿದ್ದರು. ಚಾತುರ್ಮಾಸ್ಯ ವ್ರತ ನಿರ್ವಹಣ ಸಮಿತಿ ಹಾಗೂ ಪ್ರತಿಷ್ಠಾನದ ಅಧ್ಯಕ್ಷ ಬಿ. ಸೂರ್ಯಕುಮಾರ್‌ ಆಚಾರ್ಯ ಹಳೆಯಂಗಡಿ, ಉಪಾಧ್ಯಕ್ಷ ಕೆ.ಹರೀಶ್‌ ಆಚಾರ್ಯ ಕಾರ್ಕಳ, ಕೋಶಾಧಿಕಾರಿ ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು, ಆನೆಗುಂದಿ ಸರಸ್ವತೀ ಎಜುಕೇಶನಲ್ ಟ್ರಸ್ಟ್‌ ನಿಯುಕ್ತ ಅಧ್ಯಕ್ಷ ಟಿ. ಸುಧಾಕರ ಆಚಾರ್ಯ ತ್ರಾಸಿ, ಸಂಸ್ಥಾನದ ಆಪ್ತ ಸಹಾಯಕ ಐ. ಲೋಲಾಕ್ಷ ಆಚಾರ್ಯ ಕಟಪಾಡಿ ಮಾತನಾಡಿದರು. ಸಮಾಜದ ಪ್ರಮುಖರು ಉಪಸ್ಥಿತರಿದ್ದರು. ಲೋಕೇಶ್‌ ಎಂ.ಬಿ ಆಚಾರ್‌ ಕಂಬಾರು ನಿರೂಪಿಸಿದರು.

ಪೂಜ್ಯರು ಶ್ರೀಕ್ಷೇತ್ರ ಗೋಕರ್ಣ ಆತ್ಮಲಿಂಗಕ್ಕೆ ಮಹಾರುದ್ರಾಭಿಷೇಕ ಮತ್ತು ಮಹಾಗಣಪತಿ ಸನ್ನಿಧಾನದಲ್ಲಿ ಅಭಿಷೇಕಾದಿಗಳನ್ನೂ ನೆರವೇರಿಸಿದರು. ವಿಶ್ವಬ್ರಾಹ್ಮಣ ಕುಲಗುರುಗಳಿಗೆ ಶ್ರೀಕ್ಷೇತ್ರದ ವತಿಯಿಂದ ಗೌರವ ಸಮರ್ಪಣೆ ನಡೆಸಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.