Kasaragod ಪ್ರಿಯಕರನ ಜತೆಗೆ ಹೋಗಿದ್ದ ಮಹಿಳೆ ಪೊಲೀಸರ ಉಪದೇಶದಿಂದ ಮತ್ತೆ ಪತಿಮನೆಗೆ


Team Udayavani, Jun 18, 2024, 11:36 PM IST

Kasaragod ಪ್ರಿಯಕರನ ಜತೆಗೆ ಹೋಗಿದ್ದ ಮಹಿಳೆ ಪೊಲೀಸರ ಉಪದೇಶದಿಂದ ಮತ್ತೆ ಪತಿಮನೆಗೆ

ಕಾಸರಗೋಡು: ನಾಲ್ಕು ವರ್ಷದ ಪುತ್ರ ಹಾಗೂ ಪತಿಯನ್ನು ಬಿಟ್ಟು ತನಗಿಂತ ಎರಡು ವರ್ಷ ಚಿಕ್ಕವನಾದ ಪ್ರಿಯತಮನೊಂದಿಗೆ ಪರಾರಿಯಾಗಿದ್ದ ಮಹಿಳೆ, ಪೊಲೀಸರು ನೀಡಿದ ಉಪದೇಶದಿಂದ ಮನಸ್ಸು ಬದಲಾಯಿಕೊಂಡು ಪತಿ ಹಾಗೂ ಪುತ್ರನ ಜತೆಗೆ ತೆರಳಿದ್ದಾರೆ.

ಕರಿಂದಳಂ ಚಾವಕ್ಕಳುಯದ 26ರ ಹರೆಯದ ಮಹಿಳೆ ಪಯ್ಯನ್ನೂರು ನಿವಾಸಿಯಾದ 24ರ ಹರೆಯದ ಯುವಕನ ಜತೆ ರವಿವಾರ ಪರಾರಿಯಾಗಿದ್ದರು. ಯುವಕ ಕೇಬಲ್‌ ಟಿವಿ ಕಾರ್ಮಿಕನಾಗಿದ್ದಾನೆ. ಪತ್ನಿ ನಾಪತ್ತೆಯಾದ ಬಗ್ಗೆ ನೀಡಿದ ದೂರಿನಂತೆ ನೀಲೇಶ್ವರ ಪೊಲೀಸರು ಕೇಸು ದಾಖಲಿಸಿದ್ದರು.

ತನಿಖೆಯ ಅಂಗವಾಗಿ ಪೊಲೀಸರು ಪ್ರಿಯತಮನ ಮನೆಗೆ ಹೋಗಿ ನೋಡಿದಾಗ ಜೋಡಿ ಅಲ್ಲಿರಲಿಲ್ಲ. ಇವರ ಫೋನ್‌ ಸ್ವಿಚ್‌ ಆಫ್‌ ಆಗಿತ್ತು. ಮನೆಯಿಂದ ಲಭಿಸಿದ ಫೋನ್‌ ನಂಬರ್‌ ಅನ್ನು ಸಂಪರ್ಕಿಸಿದಾಗ ಪರಶ್ಶಿನಕಡವಿನಲ್ಲಿ ಇರುವುದಾಗಿ ತಿಳಿಸಿದ್ದರು. ಇವರನ್ನು ಠಾಣೆಗೆ ಕರೆಸಿ ಮಾತುಕತೆ ನಡೆಸಿ, ಉಪದೇಶ ನೀಡಿದ್ದರಿಂದ ಇಬ್ಬರೂ ಮನಸ್ಸು ಬದಲಾಯಿಸಿಕೊಂಡರು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಮಹಿಳೆ ಪತಿ ಹಾಗೂ ಪುತ್ರನ ಜತೆ ತೆರಳುವುದಾಗಿ ಹೇಳಿದರು.

 

ಟಾಪ್ ನ್ಯೂಸ್

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ

ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ

madhur-temple

Kasaragod: ಧಾರಾಕಾರ ಮಳೆಗೆ ಮಧೂರು ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.