ಗಾಯಗೊಂಡ ಹೋರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಗೋಪ್ರೇಮಿಗಳು


Team Udayavani, Aug 6, 2019, 6:19 AM IST

bull

ಬದಿಯಡ್ಕ: ಗಾಯಗೊಂಡು ರಸ್ತೆಬದಿಯಲ್ಲಿ ತಿರುಗಾಡಿಕೊಂಡಿದ್ದ ಕಾಸರಗೋಡು ಗಿಡ್ಡ ತಳಿಯ ಹೋರಿಗೆ ಚಿಕಿತ್ಸೆಯನ್ನು ಕೊಡಿಸುವ ಮೂಲಕ ಗೋಪ್ರೇಮಿಗಳು ಮಾನವೀಯತೆಯನ್ನು ಮೆರೆದಿದ್ದಾರೆ.

ಮುಳ್ಳೇರಿಯ ರಸ್ತೆಯ ಮಾವಿನಕಟ್ಟೆಯಲ್ಲಿ ರವಿವಾರ ಕಾಸರಗೋಡು ಗಿಡ್ಡ ತಳಿಯ ಹೋರಿಯೊಂದು ಭುಜದ ಭಾಗದಲ್ಲಿ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿತ್ತು. ಶ್ರೀರಾಮಚಂದ್ರಾಪುರ ಮಠದ ಮುಳ್ಳೇರಿಯ ಹವ್ಯಕ ಮಂಡಲ ಚಂದ್ರಗಿರಿ ವಲಯ ಅಧ್ಯಕ್ಷ ಅಮ್ಮಂಕಲ್ಲು ಬಾಲಕೃಷ್ಣ ಮಾಸ್ತರ್‌ ಅವರ ಪುತ್ರ ಪ್ರಮೋದ್‌ ಅಮ್ಮಂಕಲ್ಲು ಅವರು ಔದ್ಯೋಗಿಕ ಕಾರ್ಯಾರ್ಥ ಆ ದಾರಿಯಾಗಿ ತೆರಳುತ್ತಿದ್ದಾಗ ಹೋರಿಯ ಅವಸ್ಥೆ ಕಂಡು ಮನಕರಗಿ ಮಠದ ಕಾಮದುಘಾ ಗೋರಕ್ಷಾ ವಿಭಾಗ ಸಂಚಾಲಕ ಡಾ| ವೈ.ವಿ. ಕೃಷ್ಣಮೂರ್ತಿಯವರ ಅವಗಾಹನೆಗೆ ತರಲಾಯಿತು. ಕೂಡಲೇ ಅವರ ನಿರ್ದೇಶನ ಪ್ರಕಾರ ಬದಿಯಡ್ಕದಲ್ಲಿರುವ ಸರಕಾರಿ ಪಶು ವೈದ್ಯಕೀಯ ಆಸ್ಪತ್ರೆಗೆ ವಿವರ ತಿಳಿಸಲಾಯಿತು. ಚಂದ್ರಗಿರಿ ವಲಯ ಸೇವಾ ವಿಭಾಗದ ಪ್ರಧಾನ ಸುಬ್ರಹ್ಮಣ್ಯ ಮೀನಗದ್ದೆ ಅವರೂ ತತ್‌ಕ್ಷಣ ಬಂದು ಸೇರಿದರು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಕಾಸರ ಗೋಡಿನ ನುರಿತ ಪಶು ವೈದ್ಯರನ್ನು ಕರೆಸಿದರು. ಸ್ಥಳೀಯ ಗೋ ಭಕ್ತರೂ ಜತೆಗೂಡಿದರು. ಹೋರಿಗೆ ಅರಿವಳಿಕೆ ಚುಚ್ಚು ಮದ್ದು, ಸೂಕ್ತವಾದ ಚಿಕಿತ್ಸೆಯನ್ನು ನೀಡಲಾಯಿತು. ಬಳಿಕ ಅದರ ಮಾಲಕರಲ್ಲಿಗೆ ಹೋರಿಯನ್ನು ತಲಪಿಸಲಾಯಿತು.

ಘಟನೆಗೆ ತತ್‌ಕ್ಷಣ ಸ್ಪಂದಿಸಿ ಸೂಕ್ತ ಪರಿಹಾರ ಕಾರ್ಯಕ್ಕೆ ಮುಂದಾದ ಸುರೇಶ ಮೀನಗದ್ದೆ, ಪ್ರಮೋದ್‌ ಹಾಗೂ ಸ್ಥಳೀಯ ಗೋಭಕ್ತರ ಈ ಕಾರ್ಯ ಬಹಳ ಶ್ಲಾಘನೀಯ ಮತ್ತು ಮಾದರಿ. ಇವರಿಗೆ ಕೃತಜ್ಞತೆಗಳು ಎಂಬುದಾಗಿ ಹೋರಿಯ ಮಾಲಕರು ತಿಳಿಸಿದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.