Kasargod: ರಸ್ತೆ ಬದಿ ತ್ಯಾಜ್ಯ ಎಸೆದ ಇಬ್ಬರ ಬಂಧನ
Team Udayavani, Aug 17, 2024, 7:22 PM IST
ಕಾಸರಗೋಡು: ತ್ಯಾಜ್ಯವನ್ನು ಗೋಣಿ ಚೀಲಗಳಲ್ಲಿ ತುಂಬಿಸಿ ಗೂಡ್ಸ್ ರಿಕ್ಷಾದಲ್ಲಿ ತಂದು ಪೆರುಂಬುಳ ಕೆ.ಕೆ. ತೊಟ್ಟಿಯ ರಸ್ತೆ ಬದಿಯಲ್ಲಿ ಎಸೆದ ಮೂಲತಃ ಕೊಲ್ಲಂ ನಿವಾಸಿ ಹಾಗೂ ಈಗ ಕಾಸರಗೋಡು ಚಾಲಾ ರಸ್ತೆಯ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿರುವ ಯು. ಅಬ್ದುಲ್ ರಶೀದ್ (56) ಮತ್ತು ಸಹಾಯಕ ಅಸ್ಸಾಂ ನಿವಾಸಿ ಅಬ್ದುಲ್ ಹದ್(29)ನನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.