![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 12, 2024, 1:07 AM IST
ಉಪ್ಪಳ: ಮೂಲತಃ ಸೋಂಕಾಲು ಬಳಿಯ ಕೊಡಂಗೆ ಯವರಾಗಿದ್ದು, ಪ್ರಸ್ತುತ ಮಂಗಳೂರಿನ ಕೋಟೆಕಾರಿನಲ್ಲಿ ವಾಸವಾಗಿದ್ದ ಇಂಚರ (16) ಅವರು ಕರುಳು ಸಂಬಂಧಿ ಸಮಸ್ಯೆಯಿಂದ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಸೋಂಕಾಲಿನ ವ್ಯಾಪಾರಿ ಹರೀಶ ದಾಸ್ ಅವರ ಪುತ್ರಿಯಾಗಿದ್ದ ಈಕೆ ಉಳ್ಳಾಲ ಪರಿಜ್ಞಾನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದರು.
ಪೋಕ್ಸೋ ಪ್ರಕರಣ ದಾಖಲು
ಕಾಸರಗೋಡು: ಹೆತ್ತವರ ಜತೆ ದರ್ಗಾವೊಂದಕ್ಕೆ ಬಂದ 15ರ ಹರೆಯದ ಬಾಲಕಿಗೆ ದೈಹಿಕ ಕಿರುಕುಳ ನೀಡಿದ ವ್ಯಕ್ತಿಯೊಬ್ಬನ ವಿರುದ್ಧ ಕುಂಬಳೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.2022ರಲ್ಲಿ ಈ ಘಟನೆ ನಡೆದಿದೆ. ಮಡಿಕೇರಿ ಸಮೀಪದ ಬಾಲಕಿ ಈ ದೂರು ನೀಡಿದ್ದಾಳೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.