ವಿಜಯಲಕ್ಷ್ಮೀ ಕಟ್ಟದಮೂಲೆ ಅವರಿಗೆ ಕೊಡಗಿನ ಗೌರಮ್ಮ ಪ್ರಶಸ್ತಿ


Team Udayavani, Jul 3, 2017, 3:45 AM IST

kasragodu-page-1.jpg

ಕುಂಬಳೆ: ಕೊಡಗಿನ ಗೌರಮ್ಮ ದತ್ತಿನಿಧಿ ಹಾಗೂ ಹವ್ಯಕ ಮಹಿಳಾ ಮಂಡಲ ಸಹಯೋಗದಲ್ಲಿ ಅಖೀಲಭಾರತ ಮಟ್ಟದಲ್ಲಿ ಆಯೋಜಿಸಲಾಗುತ್ತಿರುವ 2017ನೇ ಸಾಲಿನ (ಈ ವೇದಿಕೆಗೆ ಇದೀಗ 22ನೇ ವರ್ಷ)ಕೊಡಗಿನ ಗೌರಮ್ಮ ಕಥಾಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿಜಯಲಕ್ಷ್ಮೀ ಕಟ್ಟದಮೂಲೆಯವರ “ದೇಶಭಕ್ತಿ’ ಕತೆಗೆ ಪ್ರಥಮ ಸ್ಥಾನ ದೊರಕಿದೆ. ಇವರಿಗೆ ಒಪ್ಪಣ್ಣನೆರೆಕರೆ ಪ್ರತಿಷ್ಠಾನ ನಡೆಸಿದ ಸ್ಪರ್ಧೆಗಳಲ್ಲೂ ಈ ಹಿಂದೆ ಪ್ರಬಂಧ ಹಾಗೂ ಕತೆಯಲ್ಲಿ ಬಹುಮಾನ ಬಂದಿರುತ್ತದೆ. ಕಥೆ, ಕವನ, ಲೇಖನಗಳನ್ನು ಪತ್ರಿಕೆಗಳಿಗೆ ಬರೆಯುತ್ತಿದ್ದು, ಕೆಲವು ಸಾಹಿತ್ಯ ಗೋಷ್ಠಿಗಳಲ್ಲೂ ಆಕಾಶವಾಣಿಯಲ್ಲೂ ಭಾಗವಹಿಸಿರುತ್ತಾರೆ.

ಕಥಾ ಸ್ಪರ್ಧೆಯ ದ್ವಿತೀಯ ಬಹುಮಾನವು ಶಾರದಾ ಕಾಡಮನೆ ಯವರ “ಸೂರ್ಯಕಿರಣ’ ಕತೆ ಗೆದ್ದು ಕೊಂಡಿದೆ. ಇದೇ ವೇದಿಕೆಯಲ್ಲಿ ಈ ಹಿಂದೆ ಕತೆಬರೆದು ಮೆಚ್ಚುಗೆ ಗಳಿಸಿರುವ ಶಾರದಾ ಎರಡು ಕವನ ಸಂಕಲನವನ್ನು ಪ್ರಕಟಿಸಿದ್ದಾರೆ. ಕವನವನ್ನು ಸುಶ್ರಾವ್ಯವಾಗಿ ಹಾಡುವ ಇವರು ಮಡಿಕೇರಿ, ಮಂಗಳೂರು ಆಕಾಶವಾಣಿಗಳಲ್ಲೂ, ಬದಿಯಡ್ಕದಲ್ಲಿ ನಡೆದ ವಿಶ್ವತುಳುವರೆ ಆಯನೊದಲ್ಲೂ ಹಾಡಿದ್ದಾರೆ. ಹಾಗೆಯೇ ಯೋಗ ತರಬೇತಿ ಶಿಬಿರವನ್ನೂ ನಡೆಸುತ್ತಿದ್ದಾರೆ.

ತೃತೀಯ ಬಹುಮಾನವು ಅಂಜಲಿ ಹೆಗಡೆಯವರ “ಕಥೆಯಾದವಳು’ ಕತೆಗೆ ದೊರಕಿದೆ. ಮೂಲತಃ  ಸಿದ್ದಾಪುರದ ಇವರು ಸಾಫ್ಟ್‌ವೇರ್‌ ಎಂಜಿನಿಯ ರಾಗಿ ಬೆಂಗಳೂರಲ್ಲಿ ನೆಲೆಸಿದ್ದು, ಇವರು ಛಾಯಾಗ್ರಹಣ ಆಸಕ್ತಿ ಬೆಳೆಸಿ ಕೊಂಡಿದ್ದಾರೆ. ಕಥೆ, ಕವನ, ಲಲಿತ ಪ್ರಬಂಧ ಬರೆಯುವುದಲ್ಲದೆ, ಧಾರಾ ವಾಹಿಗಳ ಚಿತ್ರಕತೆ ಮತ್ತು ಸಂಭಾ ಷಣೆ ಬರೆಯುವುದರಲ್ಲಿ ತನ್ನನ್ನು ತೊಡಗಿಸಿ ಕೊಂಡಿದ್ದಾರೆ.

ಕಥಾ ಸ್ಪರ್ಧೆಗೆ ತೀರ್ಪುಗಾರರಾಗಿ ಪ್ರಾಧ್ಯಾಪಕ  ಡಾ| ಮಹಾಲಿಂಗ ಭಟ್‌,  ನಿವೃತ್ತ ಅಧ್ಯಾಪಕ, ಪ್ರಖ್ಯಾತ ಸಾಹಿತಿ, ಶಿಕ್ಷಣ ತಜ್ಞ  ವಿ.ಬಿ.ಕುಳಮರ್ವ  ಹಾಗೂ ನಿವೃತ್ತ ಕನ್ನಡ ಪ್ರೊಫೇಸರ್‌, ಕಣ್ಣೂರು ವಿಶ್ವವಿದ್ಯಾನಿಲಯದ  ಭಾರತೀಯ ಭಾಷಾ ಅಧ್ಯಯನ ಕೇಂದ್ರದ ನಿರ್ದೇಶಕರೂ ಆದ  ಡಾ| ಯು. ಮಹೇಶ್ವರಿ ಸಹಕರಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.