![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 11, 2024, 12:38 AM IST
ಕಾಸರಗೋಡು: ಪುತ್ರನ ವಿವಾಹ ನಿಶ್ಚಯ ಕಳೆದು ವಾಪಸಾಗುತ್ತಿದ್ದಾಗ ನಡೆದ ವಾಹನ ಅಪಘಾತದಲ್ಲಿ ವರನ ತಂದೆ ಸಾವಿಗೀಡಾದ ಘಟನೆ ನಡೆದಿದೆ. ಮಾಲೋಂ ಪೂಂಜದ ಕಲ್ಲಾನಿಕಾಟ್ನ ವಿನ್ಸೆಂಟ್ (60) ಸಾವಿಗೀಡಾದರು.
ಪುತ್ರ ರೋಬರ್ಟ್ ಅವರ ವಿವಾಹ ನಿಶ್ಚಿತಾರ್ಥ ಬಳಿಕ ಕರುವನ್ಚಾಲ್ನ ನೂತನ ಮನೆಗೆ ವಾಪಸಾಗುತ್ತಿದ್ದಾಗ ವಿನ್ಸೆಂಟ್ ಸಂಚರಿಸುತ್ತಿದ್ದ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾದರು.
ನಿಶ್ಚಿತಾರ್ಥಕ್ಕೆ ಹೋಗಿದ್ದ ಇತರರು ಇನ್ನೊಂದು ವಾಹನದಲ್ಲಿ ಮನೆಗೆ ವಾಪಸಾಗಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.