ಭಾರತಕ್ಕೆ ಜಾಗತಿಕ ವ್ಯವಸ್ಥೆಯಲ್ಲಿ ಪ್ರಮುಖ ಸ್ಥಾನ: ರಾಬರ್ಟ್‌ ಇವಾನ್‌

ಬೆಳವಣಿಗೆ ಮತ್ತು ಸವಾಲುಗಳನ್ನು ಅವಲೋಕಿಸುವುದು ಸೂಕ್ತವೆನಿಸುತ್ತದೆ

Team Udayavani, Feb 2, 2023, 4:22 PM IST

ಭಾರತಕ್ಕೆ ಜಾಗತಿಕ ವ್ಯವಸ್ಥೆಯಲ್ಲಿ ಪ್ರಮುಖ ಸ್ಥಾನ: ರಾಬರ್ಟ್‌ ಇವಾನ್‌

ಮಂಗಳಗಂಗೋತ್ರಿ: ಭಾರತ ಮತ್ತು ಯುರೋಪಿಯನ್‌ ಒಕ್ಕೂಟವು ತಂತ್ರಗಾರಿಕೆ ಪಾಲು ದಾರರಾಗಿದ್ದು ಸಾಮಾನ್ಯ ವಿಶ್ವ ದೃಷ್ಟಿಕೋನಗಳನ್ನು ಬೆಂಬಲಿಸಿವೆ. ಇವುಗಳು ಬಹುದ್ರುವೀಯ, ಉದಾರ ಮತ್ತು ಜಾಗತಿಕ ವಿಶ್ವಕ್ರಮವನ್ನು ಪ್ರೋತ್ಸಾಹಿಸಿವೆ.

ಯುರೋಪಿಯನ್‌ ಒಕ್ಕೂಟವು ಜಾಗತಿಕ ಮಟ್ಟದಲ್ಲಿ ಬಲಿಷ್ಠವಾದ ಅರ್ಥಿಕ ವ್ಯವಸ್ಥೆಯನ್ನು ಹೊಂದಿದ್ದು ಭಾರತದ ಮುಖ್ಯವಾದ ವ್ಯಾಪಾರ ಪಾಲುದಾರ ಸಂಘಟನೆಯಾಗಿದೆ. ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದ್ದು ಜಾಗತಿಕ ವ್ಯವಸ್ಥೆಯಲ್ಲಿ ಪ್ರಮುಖವಾದ ಸ್ಥಾನವನ್ನು ಪಡೆದುಕೊಂಡಿದೆ ಎಂದು ಯುರೋಪಿಯನ್‌ ಸಂಸತ್ತು ಮಾಜಿ ಸದಸ್ಯ ರಾಬರ್ಟ್‌ ಇವಾನ್ಸ್‌ ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿ.ವಿ., ರಾಜ್ಯಶಾಸ್ತ್ರ ವಿಭಾಗ ಮತ್ತು ಯುರೋಪಿಯನ್‌ ಅಧ್ಯಯನ ಕೇಂದ್ರ, ಮಾಹೆ, ಯುರೋಪಿಯನ್‌ ಸಂಸತ್ತಿನ ವಿಶ್ರಾಂತ ಸದಸ್ಯರ ಸಂಘದ ಸಹಯೋಗದೊಂದಿಗೆ ಮಂಗಳೂರು ವಿ.ವಿ.ಯಲ್ಲಿ ನಡೆದ ಬ್ರೆಕ್ಸಿಟ್‌ ಅನಂತರದ ಜಗತ್ತಿನಲ್ಲಿ ಭಾರತ- ಯುರೋಪಿಯನ್‌ ಯೂನಿಯನ್‌ ಸಂಬಂಧಗಳ ಕುರಿತು ವಿಶೇಷ ಉಪನ್ಯಾಸ ನೀಡ ಮಾತನಾಡಿದರು. ಮಾಹೆ ಯುರೋಪಿ ಯನ್‌ ಅಧ್ಯಯನ ಕೇಂದ್ರದ ಮುಖ್ಯಸ್ಥ ಪ್ರೊ| ನೀತಾ ಇನಾಂದಾರ್‌
ಮಾತನಾಡಿ, ಯುರೋಪಿ ಯನ್‌ ಒಕ್ಕೂಟವು ಜಾಗತಿಕ ಮಟ್ಟದಲ್ಲಿ ಪ್ರಮುಖ ಸಂಘಟನೆಯಾಗಿದ್ದು ಭಾರತದ ಜತೆಗೆ ಸಂಬಂಧ ವೃದ್ಧಿಸಲು ಒಕ್ಕೂಟವು ಒಲವನ್ನು ತೋರಿದ್ದು, ಈ ನಿಟ್ಟಿನಲ್ಲಿ ಭಾರತವು ಬ್ರಿಟನ್‌ ಯುರೋಪಿಯನ್‌ ಒಕ್ಕೂಟದಿಂದ ಹೊರ ನಡೆದ ಅನಂತ ರದಲ್ಲಾಗುತ್ತಿರುವ ಬೆಳವಣಿಗೆ ಮತ್ತು ಸವಾಲುಗಳನ್ನು ಅವಲೋಕಿಸುವುದು ಸೂಕ್ತವೆನಿಸುತ್ತದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರೊ| ಜಯರಾಜ್‌ ಅಮೀನ್‌, ಯುರೋಪಿಯನ್‌ ಒಕ್ಕೂಟವು ಇಂದು ಜಾಗತಿಕ ಮಟ್ಟದಲ್ಲಿ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊಂದಿರುವ ಸಂಘಟನೆಯಾಗಿದ್ದು ರಾಜಕೀಯ ಕ್ಷೇತ್ರಗಳಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸುತ್ತಿದೆ ಎಂದರು.

ವಿಭಾಗದ ಸಹ ಪ್ರಾಧ್ಯಾಪಕ ಡಾ| ದಯಾನಂದ ನಾಯ್ಕ, ಡಾ| ರಾಜ್‌ ಪ್ರವೀಣ್‌ ಸಿ.ಎಂ., ಇಂಗ್ಲಿಷ್‌ ವಿಭಾಗದ ಪ್ರಾಧ್ಯಾಪಕ ಪ್ರೊ| ಕಿಶೋರಿ ನಾಯಕ್‌, ಸಮಾಜಶಾಸ್ತ್ರ ವಿಭಾಗದ ಡಾ| ಸಬಿತಾ, ಮಣಿಪಾಲ ವಿಶ್ವವಿದ್ಯಾನಿಲಯದ ಅಧ್ಯಾಪಕ, ವಿದ್ಯಾರ್ಥಿಗಳು, ಮಂಗಳೂರು ವಿ.ವಿ. ಸಂವಹನ ವಿಭಾಗ, ಅರ್ಥಶಾಸ್ತ್ರ ವಿಭಾಗ ಮತ್ತು ರಾಜ್ಯಶಾಸ್ತ್ರ ವಿಭಾಗದ ಅಧ್ಯಾಪಕರು ಸ್ನಾತಕೋತ್ತರ, ಸಂಶೋಧನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭೂಮಿಕಾ ನಿರೂಪಿಸಿದರು. ಡಾ| ಸಿ.ಎಂ. ರಾಜ್‌, ಪ್ರವೀಣ್‌ ವಂದಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.