Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ
ಕೆಸರು ಗದ್ದೆಯಂತಾದ ಅಡ್ಯಾರ್ಕಟ್ಟೆ ರಸ್ತೆ
Team Udayavani, Sep 17, 2024, 2:17 PM IST
ಅಡ್ಯಾರ್: ನಗರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 66ರ ಅಡ್ಯಾರ್ ಕಟ್ಟೆಯಿಂದ ಅಡ್ಯಾರ್ ಪದವು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರು ಗದ್ದೆಯಂತಾಗಿದೆ. ವಾಹನಗಳ ಸಂಚಾರಕ್ಕೆ, ಜನ ನಡೆದುಕೊಂಡು ಹೋಗಲು ಸಂಕಷ್ಟ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಅಡ್ಯಾರ್ ಕಟ್ಟೆಯಿಂದ ಕೆಮಂಜೂರು ರೈಲ್ವೇ ಟ್ರಾಫಿಕ್ ವರೆಗಿನ ಸುಮಾರು ಅರ್ಧ ಕಿ.ಮೀ. ರಸ್ತೆಯಲ್ಲಿ ಮಳೆಗಾಲದ ಆರಂಭದಲ್ಲೇ ಅಲ್ಲಲ್ಲಿ ಗುಂಡಿ ಬಿದ್ದು ಹದಗೆಟ್ಟು ಸಂಚಾರಕ್ಕೆ ಅಡ್ಡಿಯಾಗಿತ್ತು. ಕಳೆದ ವಾರ ಈ ಗುಂಡಿಗಳಿಗೆ ಮಣ್ಣು ಸುರಿದು ಮುಚ್ಚುವ ಕೆಲಸ ನಡೆದಿತ್ತು. ಆದರೆ ಮಳೆ ಈ ಮಣ್ಣು ಕೆಸರು ರಾಡಿಯಾಗಿದೆ. ಟಿಪ್ಪರ್, ಲಾರಿ, ಟೆಂಪೋ ಸಹಿತ ವಿವಿಧ ಘನ ವಾಹನಗಳ ಸಂಚಾರವೂ ಈ ರಸ್ತೆಯಲ್ಲಿ ಹೆಚ್ಚಾ ಗಿದ್ದು, ಸಂಪೂರ್ಣವಾಗಿದೆ ಹಾಳಾಗಿದೆ.
ಕೆಲವು ಕಡೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ದ್ವಿಚಕ್ರ ವಾಹನ ಸವಾರರಿಗೆ ಗುಂಡಿ ತಪ್ಪಿಸಿ ವಾಹನ ಚಲಾಯಿಸುವ ಸಾಹಸ ಮಾಡಬೇಕಾದ ಪರಿಸ್ಥಿತಿಯಿದೆ. ದೊಡ್ಡ ವಾಹನಗಳು ಸಾಗು ವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವವರ ಮೇಲೆ ಕೆಸರಿನ ಸಿಂಚನವಾ ಗುತ್ತಿದೆ. ನಿತ್ಯ ಮಳೆಯೂ ಸುರಿಯುತ್ತಿ ರುವುದರಿಂದ ರಸ್ತೆ ಮತ್ತಷ್ಟು ಹದಗೆಡುವ ಸಾಧ್ಯತೆಯಿದ್ದು, ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.