ವಿದ್ಯಾರ್ಥಿ ಸಿರಿ ಉದ್ಘಾಟನೆ; ಕೃಷಿಸಿರಿಗೆ ದೇವೇಗೌಡರು ಗೈರು
Team Udayavani, Nov 30, 2017, 1:08 PM IST
ಮೂಡಬಿದಿರೆ;ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ 14ನೇ ವರ್ಷದ ಆಳ್ವಾಸ್ ನುಡಿಸಿರಿ ನಾಡು ನುಡಿ ಸಂಸ್ಕೃತಿಯ ಹಬ್ಬಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಗುರುವಾರ ಸಂಜೆ ಮಂಡ್ರುದೆಗುತ್ತು ರಾಮಮೋಹನ ರೈ ಆವರಣದಲ್ಲಿನ ಕೃಷಿ ಸಿರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಗವಹಿಸುತ್ತಿಲ್ಲ ಎಂದು ಉನ್ನತ ಮೂಲಗಳು ಉದಯವಾಣಿಗೆ ತಿಳಿಸಿವೆ.
ದೆಹಲಿಯಲ್ಲಿನ ತುರ್ತು ಕಾರ್ಯಕ್ರಮದಲ್ಲಿ ದೇವೇಗೌಡರು ಭಾಗವಹಿಸುತ್ತಿದ್ದು, ಕೃಷಿ ಸಿರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರುಹಾಜರಾಗುತ್ತಿರುವುದಾಗಿ ಮೂಲಗಳು ಹೇಳಿವೆ.
ರತ್ನಾಕರವರ್ಣಿ ವೇದಿಕೆಯಲ್ಲಿ ಗುರುವಾರ ಬೆಳಗ್ಗೆ ವಿದ್ಯಾರ್ಥಿ ಸಿರಿ-ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೊಂಡಿತ್ತು. ರಂಗಕರ್ಮಿ ಮಂಡ್ಯ ರಮೇಶ್ ಅವರು ವಿದ್ಯಾರ್ಥಿ ಸಿರಿಯನ್ನು ಉದ್ಘಾಟಿಸಿದರು. ಉಜಿರಿ ಎಸ್ ಡಿಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅರ್ಜುನ ಶೆಣೈ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ
By Election: ನಿಖಿಲ್ ಸ್ಪರ್ಧೆಗೆ ಒತ್ತಡ: ಜಯಮುತ್ತು ಕಣಕ್ಕೆ?
By Election: ಸಿ.ಪಿ. ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯೋ? ಬಂಡಾಯವೋ? ಕಾಂಗ್ರೆಸ್ಸಿಗೋ?
Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್ಲೈನ್ನಲ್ಲಿ ಮಾರಿದರೂ ಕೇಸ್
MUST WATCH
ಹೊಸ ಸೇರ್ಪಡೆ
Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು
Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ
ರೈಸ್ ಪುಲ್ಲಿಂಗ್: ಉದ್ಯಮಿಗೆ ಆಸ್ತಿ ವಂಚನೆ… ಹಾಸನದ ಮಹಿಳೆ ಸೇರಿ ಐವರ ಬಂಧನ
Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ
Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.