ಕಡಲ್ಕೊರೆತ: ಮೀನಕಳಿಯದ ಮನೆಗಳು ಅಪಾಯದಲ್ಲಿ


Team Udayavani, Jul 15, 2022, 2:12 PM IST

12

ಬೈಕಂಪಾಡಿ: ಇಲ್ಲಿನ ಮೀನ ಕಳಿಯದಲ್ಲಿ ಕಡಲ್ಕೊರೆತ ತೀವ್ರಗೊಂಡು ಹಲವಾರು ಮನೆಗಳು ಸಂಕಷ್ಟ ಪರಿಸ್ಥಿತಿಯಲ್ಲಿವೆ. ಇಲ್ಲಿ ನಿರ್ಮಿಸಿದ ರಸ್ತೆ ಬಹುತೇಕ ಸಮುದ್ರದ ಒಡಲು ಸೇರಿದೆ.

ಇಲ್ಲಿ ಮನೆ ಕಟ್ಟಿದವರಲ್ಲಿ ಉತ್ತರ ಕರ್ನಾಟಕದ ಕಾರ್ಮಿಕರ ಸಂಖ್ಯೆಯೇ ದೊಡ್ಡದಿದೆ. ಕಂದಾಯ (ಕುಮ್ಕಿ) ಜಾಗದಲ್ಲಿ ಮನೆ ಕಟ್ಟಿ ವಾಸವಿರುವ ಈ ಮಂದಿಗೆ ಇನ್ನೂ ಕೂಡ ಅಧಿಕೃತ ಮನೆ ನಂಬರ್‌ ದೊರಕಿಲ್ಲ. ತಾತ್ಕಾಲಿಕವಾಗಿ ನೀಡಿ ಅವರಿಗೆ ಸೌಲಭ್ಯ ದೊರಕುವಂತೆ ಮಾಡಲಾಗಿದ್ದು, ಸಮುದ್ರ ಕೊರೆತದಿಂದ ಇದೀಗ ಕುಸಿದ ಮನೆಗಳಿಗೆ ಪರಿಹಾರ ದೊರಕುವುದು ಕಷ್ಟ ಸಾಧ್ಯವಾಗಿದೆ. ಸಮುದ್ರ ತೀರದ ಜಾಗಗಳನ್ನು ಈ ಹಿಂದೆ ಅತೀ ಕಡಿಮೆ ಬೆಲೆಗೆ ಮಾರಾಟ ಮಾಡುವ ಸಂದರ್ಭ ಉತ್ತರ ಕರ್ನಾಟಕದ ಜನತೆ ಖರೀದಿಸಿ ಮತ್ತಷ್ಟು ಬಾಡಿಗೆಗಾಗಿ ಕೊಠಡಿಗಳನ್ನ ಸಮುದ್ರ ತೀರದವರೆಗೆ ನಿರ್ಮಿಸಿಕೊಂಡಿದ್ದರು. ಇದೀಗ ಸಮುದ್ರದ ಭೋರ್ಗರೆತಕ್ಕೆ ಕೆಲವು ಮನೆಗಳು ಭಾಗಶಃ ಕೊಚ್ಚಿ ಹೋಗಿವೆ. ಶಾಸಕ ಡಾ| ಭರತ್‌ ಶೆಟ್ಟಿ ಅವರು ಮಾನ ವೀಯ ನೆಲೆಯಲ್ಲಿ ನೆರವು ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ.

ಬೈಕಂಪಾಡಿ ಮೀನ ಕಳಿಯದಲ್ಲಿ ರಾಜ ಕಾಲುವೆಗೆ ಸಂಪರ್ಕಿಸುವ ಸರಿಯಾದ ಚರಂಡಿಗಳ ನಿರ್ಮಾಣವಾಗಿಲ್ಲ. ಇರುವ ಚರಂಡಿಗಳು ಅತಿಕ್ರಮಣಕ್ಕೆ ಒಳಗಾಗಿದ್ದು, ಮಳೆ ನೀರು ಸರಿಯಾಗಿ ಹೋಗದೆ ಮನೆಗಳೆಲ್ಲ ಜಲಾವೃತವಾಗಿವೆ. ಒಳಚರಂಡಿಯ ನೀರು ಮಳೆ ನೀರಿ ನೊಂದಿಗೆ ಸೇರಿಕೊಂಡು ಸುತ್ತಮುತ್ತ ದುರ್ವಾಸನೆ ಹರಡಿದೆ.

ಬಾವಿ ನೀರು ಕುಡಿಯಲು ಯೋಗ್ಯವಾಗಿಲ್ಲ. ತುರ್ತು ಕಾಮಗಾರಿ ಕೈಗೊಂಡು ಸಮುದ್ರ ತೀರದಲ್ಲಿ ಮರಳು ಚೀಲವನ್ನು ಇಡಲಾಗುತ್ತಿದೆ.

ಆದೇಶದಂತೆ ಕ್ರಮ: ಸಮುದ್ರ ತೀರದಲ್ಲಿ ಸಿಆರ್‌ ಝಡ್‌ ವಲಯ ಹಾಗೂ ದಾಖಲೆ ಇಲ್ಲದೆ ಸರಕಾರಿ ಜಾಗಗಳಲ್ಲಿ ಮನೆ ಕಟ್ಟಿದರೆ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದರೆ ಸರಕಾರದಿಂದ ಹೊಸ ಕಾನೂನಿನ್ವಯ ಪರಿಹಾರ ಪಡೆಯುವುದು ಕಷ್ಟ. ಸಮುದ್ರ ತೀರದಲ್ಲಿ ದಾಖಲೆಗಳಿಲ್ಲದೆ ವಸತಿ ಮತ್ತಿತರ ಕಟ್ಟಡ ನಿರ್ಮಿಸಿಕೊಂಡರೆ ಅವರೇ ಜವಾಬ್ದಾರರಾಗುತ್ತಾರೆ. ಮಾನವೀಯ ನೆಲೆಯಲ್ಲಿ ಸರಕಾರ ನೀಡುವ ಆದೇಶದಂತೆ ಪರಿಹಾರ ಕ್ರಮ ಕೈಗೊಳ್ಳುತ್ತೇವೆ. – ನವೀನ್‌ ಕುಮಾರ್‌, ಉಪತಹಶೀಲ್ದಾರರು

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.