Bajpe: ಹಳೆ ಠಾಣೆ ಎದುರು ಚರಂಡಿ ನಿರ್ಮಾಣ

ಬಜಪೆ -ಕೈಕಂಬ ರಾಜ್ಯ ಹೆದ್ದಾರಿಯಲ್ಲಿ ಗುಂಡಿ | ಹಲವಾರು ಅಪಘಾತ

Team Udayavani, Jan 30, 2025, 1:19 PM IST

7

ಬಜಪೆ: ಬಜಪೆ-ಕೈಕಂಬ ರಾಜ್ಯ ಹೆದ್ದಾರಿ 101ರ ಬಜಪೆ ಹಳೆ ಪೊಲೀಸ್‌ ಠಾಣೆ ಬಳಿ, ಹಳೆ ವಿಮಾನ ನಿಲ್ದಾಣ ರಸ್ತೆ ಕೂಡುವಲ್ಲಿ, ಸುಂಕದಕಟ್ಟೆಯ ದೇವಸ್ಥಾನದ ದ್ವಾರದ ಬಳಿ, ಸಮೀಪದ ನವರಂಗ್‌ ಬಳಿ, ಪುಚ್ಚಳ, ಕಜೆಪದವು ಪ್ರದೇಶದ ಹೆದ್ದಾರಿಯಲ್ಲಿ ದೊಡ್ಡ ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಸದಾ ಸಮಸ್ಯೆಯಾಗುತ್ತಿರುವ ಬಗ್ಗೆ ‘ಉದಯವಾಣಿ ಸುದಿನ’ದಲ್ಲಿ ವರದಿ ಪ್ರಕಟಿಸಿ, ಇಲಾಖೆಯ ಗಮನ ವನ್ನು ಸೆಳೆಯಲಾಗಿತ್ತು. ಈ ಗುಂಡಿಗೆ ಕಾರಣದ ಬಗ್ಗೆಯೂ ಹಾಗೂ ಚರಂಡಿ ನಿರ್ಮಾಣದ ಅನಿವಾರ್ಯದ ಬಗ್ಗೆಯೂ ವರದಿಯಲ್ಲಿ ತಿಳಿಸಲಾಗಿತ್ತು. ಕೊನೆಗೂ ಲೋಕೋಪಯೋಗಿ ಇಲಾಖೆ ಸ್ಪಂದಿಸಿದ್ದು ಚರಂಡಿ ಕಾಮಗಾರಿ ನಡೆಯುತ್ತಿದೆ.

ಬಜಪೆ ಹಳೆ ಪೊಲೀಸ್‌ ಠಾಣೆಯ ಎದುರಿನ ಗುಂಡಿ ಅಪಾಯಕಾರಿ ಯಾಗಿದ್ದು ಅಲ್ಲಿ ಹಲವಾರು ಅಪಘಾತಕ್ಕೆ ಕಾರಣವಾಗಿತ್ತು. ಇಲ್ಲಿ ಹಳೆ ವಿಮಾನ ನಿಲ್ದಾಣದಿಂದ ಬರುವ ವಾಹನಗಳಿಗೆ ಇಲ್ಲಿ ಗುಂಡಿಯ ಬಗ್ಗೆಯೂ ಅರಿವಿಲ್ಲದೇ ಅದರಲ್ಲಿ ಬಿದ್ದು ಹಲವಾರು ದ್ವಿಚಕ್ರವಾಹನ ಸವಾರರು ಗಾಯಗೊಂಡಿದ್ದರು. ಪಾದಚಾರಿಗಳಿಗೂ ತೊಂದರೆಯಾಗುತ್ತಿತ್ತು. ಅಲ್ಲದೇ ಇಲ್ಲಿನ ತಿರುವು ಕೂಡ ಸಮಸ್ಯೆಗೆ ಕಾರಣವಾಗಿತ್ತು.

ಈ ಹೆದ್ದಾರಿಯಲ್ಲಿ 7 ವರ್ಷಗಳ ಹಿಂದೆ ಇಲ್ಲಿ ನಡೆದ ರಸ್ತೆ ಡಾಮರು ಕಾಮಗಾರಿಯೂ ಕಳಪೆಮಟ್ಟದಾಗಿತ್ತು. ಆ ಬಳಿಕ ಇಲ್ಲಿ ಯಾವುದೇ ರಸ್ತೆ ಅಭಿವೃದ್ಧಿ ಕಾಮಗಾರಿಯೂ ನಡೆಯದೇ ಗುಂಡಿಗಳು ಮಾತ್ರ ಉಳಿದಿತ್ತು. ಈಗ ಸುಂಕದಕಟ್ಟೆ ದೇವಸ್ಥಾನದ ದ್ವಾರದ ಬಳಿಯ ಗುಂಡಿಯ ಬಗ್ಗೆ ಈಗಾಗಲೇ ಚರಂಡಿ ಕಾಮಗಾರಿ ನಡೆದಿದೆ. ಈಗ ಹಳೆ ವಿಮಾನ ನಿಲ್ದಾಣ ರಸ್ತೆಯ ಅಡ್ಡಕ್ಕೆ ಚರಂಡಿ ನಿರ್ಮಾಣ ಮಾಡಿದೆ.

ಚರಂಡಿ ವ್ಯವಸ್ಥೆಯ ಬಗ್ಗೆ ಗಮನ ಸೆಳೆದಿತ್ತು
ಬಜಪೆ ಹಳೆ ಪೊಲೀಸ್‌ ಠಾಣೆಯ ಬಳಿ ಚರಂಡಿ ಇಲ್ಲದೇ ಮಳೆಯ ನೀರು ರಸ್ತೆಯ ಮೇಲಿನಿಂದಲೇ ಹರಿದು ರಸ್ತೆಯಲ್ಲಿ ಗುಂಡಿಗೆ ಕಾರಣವಾಗಿತ್ತು. ಹಲವಾರು ಬಾರಿ ತೇಪೆ ಹಾಕಿದರೂ ಇಲ್ಲಿ ಪ್ರಯೋಜನವಾಗಿರಲಿಲ್ಲ. ಸುಂಕದಕಟ್ಟೆ ರಿಕ್ಷಾ ಚಾಲಕರು ಕೂಡ ಶ್ರಮದಾನ ನಡೆಸಿ, ಗುಂಡಿ ಮುಚ್ಚಿದ್ದರು. ಈ ಕುರಿತು ವರದಿ ಸಹ ಪ್ರಕಟವಾಗಿತ್ತು.

ಚರಂಡಿ ವ್ಯವಸ್ಥೆಯ ಬಗ್ಗೆ ಗಮನ ಸೆಳೆದಿತ್ತು ಬಜಪೆ ಹಳೆ ಪೊಲೀಸ್‌ ಠಾಣೆಯ ಬಳಿ ಚರಂಡಿ ಇಲ್ಲದೇ ಮಳೆಯ ನೀರು ರಸ್ತೆಯ ಮೇಲಿನಿಂದಲೇ ಹರಿದು ರಸ್ತೆಯಲ್ಲಿ ಗುಂಡಿಗೆ ಕಾರಣವಾಗಿತ್ತು. ಹಲವಾರು ಬಾರಿ ತೇಪೆ ಹಾಕಿದರೂ ಇಲ್ಲಿ ಪ್ರಯೋಜನವಾಗಿರಲಿಲ್ಲ. ಸುಂಕದಕಟ್ಟೆ ರಿಕ್ಷಾ ಚಾಲಕರು ಕೂಡ ಶ್ರಮದಾನ ನಡೆಸಿ, ಗುಂಡಿ ಮುಚ್ಚಿದ್ದರು. ಈ ಕುರಿತು ವರದಿ ಸಹ ಪ್ರಕಟವಾಗಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳುಮಾಡಿಕೊಳ್ಳದ ಭಗವಂತ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳು ಮಾಡಿಕೊಳ್ಳದ ಭಗವಂತ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Karkala; ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

Karkala; ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ

Madikeri: ಎಂಡಿಎಂಎ ಮಾರಾಟ ಯತ್ನ; ಇಬ್ಬರ ಸೆರೆ

Madikeri: ಎಂಡಿಎಂಎ ಮಾರಾಟ ಯತ್ನ; ಇಬ್ಬರ ಸೆರೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳುಮಾಡಿಕೊಳ್ಳದ ಭಗವಂತ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳು ಮಾಡಿಕೊಳ್ಳದ ಭಗವಂತ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.